Train Extension: ಇಂದಿನಿಂದಲೇ ಈ ಎಕ್ಸ್ಪ್ರೆಸ್ ರೈಲು ಸೇವೆ ವಿಸ್ತರಣೆ, ವೇಳಾಪಟ್ಟಿ ಗಮನಿಸಿ
ಬೆಂಗಳೂರು, ಜುಲೈ 19: ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿ ಮತ್ತೊಂದು ರೈಲು ವಿಸ್ತರಣೆಯಾಗಿದೆ. ಅರಮನೆ ನಗರಿ ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ಕಡಲೂರು ಪೋರ್ಟ್ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ರೈಲು ವಿಸ್ತರಿಸಿದ ಮಾರ್ಗದಲ್ಲಿ ಇಂದಿನಿಂದಲೇ ಸಂಚಾರ ನಡೆಸಲಿದೆ.
ಈ ವಿಸ್ತೃತ ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ಸೇವೆಯು ಪ್ರಯಾಣಿಕರಿಗೆ ಎರಡೂ ಕಡೆಯಿಂದ ಜುಲೈ 19ರಿಂದಲೇ ಲಭ್ಯವಾಗಿದೆ. ಹಾಗಾದರೆ ಯಾವ ನಿಲ್ದಾಣಕ್ಕೆ ಯಾವ ಸಮಯದಲ್ಲಿ ಆಗಮಿಸಲಿದೆ, ನಿರ್ಗಮಿಸಲಿದೆ ಎಂಬ ಮಾಹಿತಿಯನ್ನು ನೈಋತ್ಯ ರೈಲ್ವೆ ವಲಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜಿನಾತ್ ಕನಮಡಿ ತಿಳಿಸಿದ್ದಾರೆ.

ಈ ರೈಲಿನ ನಿಲುಗಡೆ- ಸಮಯ ವಿವರ ಪಟ್ಟಿ
1. ಮೈಸೂರು-ಕಡಲೂರು ಪೋರ್ಟ್ ಡೈಲಿ ಎಕ್ಸ್ ಪ್ರೆಸ್ ರೈಲು
* ಈ ಎಕ್ಸ್ ಪ್ರೆಸ್ ರೈಲು (ಸಂಖ್ಯೆ 16232) ಮಯಿಲಾಡುತುರೈಗೆ ಬೆಳಗ್ಗೆ 06:45 ಗಂಟೆಗೆ ಆಗಮಿಸಿ, 07:00 ಗಂಟೆಗೆ ನಿರ್ಗಮಿಸಲಿದೆ.
* ಸಿರ್ಕಾಝಿಗೆ 07:23 ಗಂಟೆಗೆ ಆಗಮಿಸಿ, 07:24 ಗಂಟೆಗೆ ತರೆಳುತ್ತದೆ.
* ಚಿದಂಬರಂಗೆ 07:41 ಗಂಟೆಗೆ ಆಗಮಿಸಿ, 07:42 ಗಂಟೆಗೆ ನಿರ್ಗಮಿಸಲಿದೆ.
* ಕಡಲೂರು ಪೋರ್ಟ್ ಗೆ 08:35 ಗಂಟೆಗೆ ಆಗಮಿಸಲಿದೆ.
2. ಕಡಲೂರು ಪೋರ್ಟ್-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು
* ಈ ಕ್ಸ್ ಪ್ರೆಸ್ ರೈಲು (ಸಂಖ್ಯೆ 16231) ಮರಳಿ ಕಡಲೂರು ನಿಲ್ದಾಣ ಪೋರ್ಟ್ನಿಂದ ಮಧ್ಯಾಹ್ನ 15:40 ಗಂಟೆಗೆ ನಿರ್ಗಮಿಸಲಿದೆ.
* ಚಿದಂಬರಂಗೆ 16:07 ಗಂಟೆಗೆ ಆಗಮಿಸಿ, 16:08 ಗಂಟೆಗೆ ತರೆಳುತ್ತದೆ..
* ಸಿರ್ಕಾಯಿಗೆ 16:23 ಗಂಟೆಗೆ ಆಗಮಿಸುತ್ತದೆ.16:24 ಗಂಟೆಗೆ ನಿರ್ಗಮಿಸಲಿದೆ.
* ಮಯಿಲಾಡುತುರೈಗೆ 17:30 ಗಂಟೆಗೆ ಆಗಮಿಸಿ, 17:55 ಗಂಟೆಗೆ ಹೊರಡುತ್ತದೆ.
* ಮೈಸೂರು-ಮೈಲಾಡುತುರೈ ನಿಲ್ದಾಣಗಳ ನಡುವಿನ ನಿಲುಗಡೆ ಮತ್ತು ಆಯ್ಕೆಯಲ್ಲಿ ಬದಲಾಣೆ ಇರುವುದಿಲ್ಲ ಎಂದು ನೈಋತ್ಯ ರೈಲ್ವೆ ಇಲಾಕೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications