ಮೈತ್ರಿಯಾ ಕೇಸ್ : ಕಾರ್ತಿಕ್ ಗೌಡ ವಿರುದ್ಧದ ಚಾರ್ಜ್ ಶೀಟ್ ರದ್ದು
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರಿಗೆ ವಂಚನೆ ಪ್ರಕರಣದಲ್ಲಿ ಹೈಕೋರ್ಟಿನಿಂದ ಶುಕ್ರವಾರ(ಡಿಸೆಂಬರ್ 16)ದಂದು ಶುಭ ಸುದ್ದಿ ಸಿಕ್ಕಿದೆ.
ಬೆಂಗಳೂರು, ಡಿಸೆಂಬರ್ 16: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಅವರಿಗೆ ವಂಚನೆ ಪ್ರಕರಣದಲ್ಲಿ ಹೈಕೋರ್ಟಿನಿಂದ ಶುಕ್ರವಾರ(ಡಿಸೆಂಬರ್ 16)ದಂದು ಶುಭ ಸುದ್ದಿ ಸಿಕ್ಕಿದೆ. ಕಾರ್ತಿಕ್ ಗುಡ ವಿರುದ್ಧ ನಟಿ ಮೈತ್ರಿಯಾ ಗೌಡ ಅವರು ಹಾಕಿರುವ ಅತ್ಯಾಚಾರ, ವಂಚನೆ ಆರೋಪ ಹೊರೆಸಿದ್ದರು. ಆದರೆ, ಕಾರ್ತಿಕ್ ವಿರುದ್ಧದ ಚಾರ್ಜ್ ಶೀಟ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಮೈತ್ರಿಯಾ ಗೌಡ ಸಲ್ಲಿರುವ ಅತ್ಯಾಚಾರ ಹಾಗೂ ವಂಚನೆ ಆರೋಪ ಪ್ರಕರಣವನ್ನು ರದ್ದುಗೊಳಿಸುವಂತೆ ಕಾರ್ತೀಕ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ.ಆನಂದ ಬೈರಾರೆಡ್ಡಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಕಾರ್ತಿಕ್ ವಿರುದ್ಧದ ದೋಷಾರೋಪಣ ಪಟ್ಟಿಯನ್ನು ರದ್ದುಗೊಳಿಸಿದೆ. [ಮೈತ್ರಿಯಾ- ಕಾರ್ತೀಕ್ ಗೌಡಗೆ ಸಂಧಾನ ಪಾಠ ಹೇಳಿದ ಹೈಕೋರ್ಟ್]

ಇದಕ್ಕೂ ಮುನ್ನ ಇಬ್ಬರು ಸಂಧಾನ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ, ಮಧ್ಯಸ್ಥಿಕಾ(mediation) ಕೇಂದ್ರಕ್ಕೆ ಹೋಗಿ ಬನ್ನಿ ಕಾರ್ತಿಕ್ ಗೌಡ ಈಗಾಗಲೇ ಮದುವೆಯಾಗಿದ್ದಾರೆ. ಕುಟುಂಬದ ನೆಮ್ಮದಿಗಾಗಿ ಪ್ರಕರಣವನ್ನ ಪರಸ್ಪರ ಕುಳಿತು ಇತ್ಯರ್ಥ ಮಾಡಿಕೊಳ್ಳಿ. ಆಸ್ತಿ, ಹಣಕ್ಕಿಂತ ಮಾನಸಿಕ ನೆಮ್ಮದಿ ಮುಖ್ಯ ಎಂದು ಕೋರ್ಟ್ ಸಲಹೆ ನೀಡಿತ್ತು.
ಕಾರ್ತೀಕ್ ಅವರು ನಂಬಿಕೆ ದ್ರೋಹ ಮಾಡಿದ್ದಾರೆ ಎಂಬುದನ್ನು ಇರುವ ಕಾಲ್ ರೆಕಾರ್ಡಿಂಗ್ ಪುರಾವೆಯನ್ನು ನೀಡುವಂತೆ ಮೈತ್ರಿಯಾ ಪರ ವಕೀಲರಿಗೆ ಕೋರ್ಟ್ ಸೂಚಿಸಿತ್ತು. ಆದರೆ, ಯಾವುದೇ ಪುರಾವೆ ಸಿಗಲಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications