BREAKING: ಖಾತೆ ಹಂಚಿಕೆ ಕುರಿತು ಮೌನ ಮುರಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಜ. 23: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆದ 9 ದಿನಗಳ ನಂತರ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದರು. ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿದ ಬಳಿಕ ಬಳಹಷ್ಟು ಬೆಳವಣಿಗೆಗಳು ರಾಜ್ಯ ಬಿಜೆಪಿ ಸರ್ಕಾರದಲ್ಲಿ ಆಗುತ್ತಿವೆ. ಸಿಎಂ ಯಡಿಯೂರಪ್ಪ ಅವರ ಮೇಲೆ ಹಲವು ಸಚಿವರು ಮುನಿಸಿಕೊಂಡಿದ್ದರಿಂದ, ಮತ್ತೆ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದಾರೆ. ಆದರೂ ಖಾತೆ ಕುರಿತು ಸಂಬಂಧಿಸಿದಂತೆ ಸಚಿವರ ಅಸಮಾಧಾನ ಮಾತ್ರ ಕಡಿಮೆ ಆಗಿಲ್ಲ. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಯಡಿಯೂರಪ್ಪ ಅವರ ತೀರ್ಮಾನದ ಕುರಿತು ಮಹತ್ವದ ಮಾತನ್ನಾಡಿದ್ದಾರೆ.
ಖಾತೆ ಹಂಚಿಕೆ ಕುರಿತಂತೆ ಸಚಿವರುಗಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸ್ವತಂತ್ರರಿದ್ದಾರೆ. ಆದರೆ ಅದರಿಂದ ಪಕ್ಷಕ್ಕೆ ಮುಜುಗರ, ಹಾನಿಯಾಗುವಂತಾದರೆ ಅವರನ್ನು ಕರೆಸಿ ಮಾತನಾಡುತ್ತೇನೆ. ಖಾತೆಗಳ ಹಂಚಿಕೆ ಪುನರ್ ಹಂಚಿಕೆ ನಿರ್ಧಾರ ಮುಖ್ಯಮಂತ್ರಿಗಳ ಪರಮಾಧಿಕಾರ ಎಂದು ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

Recommended Video
ಸಿಎಂ ಅವರು ಅವರು ಎಲ್ಲವನ್ನು ಸರಿಮಾಡಿದ್ದಾರೆ ಎಂದು ಯಡಿಯೂರಪ್ಪ ಅವರ ಪರವಾಗಿ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ. ಒಟ್ಟಾರೆ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಬಳಿಕ ವಿರೋಧಿಗಳು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಯಡಿಯೂರಪ್ಪ ಅವರು ರಾಜಕೀಯವಾಗಿ ಮತ್ತಷ್ಟು ಬಲಗೊಳ್ಳುತ್ತಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications