ಲೋಕಾಯುಕ್ತ : ಎಸ್.ಆರ್.ನಾಯಕ್ ನೇಮಕ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ
ಬೆಂಗಳೂರು, ಮಾರ್ಚ್ 02 : ಕರ್ನಾಟಕದ ಲೋಕಾಯುಕ್ತರಾಗಿ ನ್ಯಾ.ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಕರ್ನಾಟಕ ಸರ್ಕಾರ ಲೋಕಾಯುಕ್ತ ಹುದ್ದೆಗೆ ಎಸ್.ಆರ್.ನಾಯಕ್ ಅವರ ಹೆಸರನ್ನು ಅಂತಿಮಗೊಳಿಸಿದ್ದು, ರಾಜ್ಯಪಾಲರಿಗೆ ಶಿಫಾರಸು ಮಾಡಲು ತಯಾರಿ ನಡೆಸುತ್ತಿದೆ.
ಎಚ್.ಫಾರೂಕ್ ಎಂಬುವವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡುವುದನ್ನು ಪ್ರಶ್ನಿಸಿದ್ದಾರೆ. ಕೋರ್ಟ್ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿದೆ. ಇಂದು ಅರ್ಜಿಯ ವಿಚಾರಣೆ ಕೋರ್ಟ್ನಲ್ಲಿ ನಡೆಯುವ ಸಾಧ್ಯತೆ ಇದೆ. [ಲೋಕಾಯುಕ್ತ ಹುದ್ದೆಗೆ ನಾಯಕ್ ಹೆಸರು ಅಂತಿಮ]

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರದ ಹಗರಣ ಬೆಳಕಿಗೆ ಬಂದ ಬಳಿಕ ಲೋಕಾಯುಕ್ತ ಹುದ್ದೆ ವಿವಾದ ಹುಟ್ಟುಹಾಕುತ್ತಿದೆ. ಪುತ್ರ ಅಶ್ವಿನ್ ರಾವ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದು, ಅವರ ಬಂಧನವಾದ ಬಳಿಕ ಲೋಕಾಯುಕ್ತರಾಗಿದ್ದ ನ್ಯಾ.ವೈ.ಭಾಸ್ಕರರಾವ್ ಅವರು ರಾಜೀನಾಮೆ ನೀಡಿದ್ದರು. [ಲೋಕಾ ಭ್ರಷ್ಟಾಚಾರ : ಭಾಸ್ಕರರಾವ್ ಗೆ ಸಂಕಟ]
2015ರ ಡಿಸೆಂಬರ್ 8ರಂದು ನ್ಯಾ.ವೈ.ಭಾಸ್ಕರರಾವ್ ಅವರು ರಾಜೀನಾಮೆ ನೀಡಿದ ಬಳಿಕ ನೂತನ ಲೋಕಾಯುಕ್ತರನ್ನು ನೇಮಕ ಮಾಡುವುದು ವಿಳಂಬವಾಗುತ್ತಿದೆ. ಸದ್ಯ, ಸರ್ಕಾರ ಎಸ್.ಆರ್.ನಾಯಕ್ ಅವರನ್ನು ನೇಮಕ ಮಾಡಲು ಮುಂದಾಗಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. [ಕರ್ನಾಟಕ ಲೋಕಾಯುಕ್ತ ಹಗರಣದ Timeline]
ನ್ಯಾ.ಎಸ್.ಆರ್.ನಾಯಕ್ ಅವರು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ 2007ರಿಂದ 2012ರ ತನಕ ಕಾರ್ಯನಿರ್ವಹಿಸಿದ್ದಾರೆ. ಸರ್ಕಾರಿ ಹುದ್ದೆ ನಿರ್ವಹಣೆ ಮಾಡಿದವರು ಲೋಕಾಯುಕ್ತರಾಗಲು ಅರ್ಹರಲ್ಲ ಎಂದು ಫಾರೂಕ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications