ಹಿರಿಯ ನಾಗರಿಕರಿಗೆ ನಾರಾಯಣ ಹೆಲ್ತ್ ಕಾರ್ಡ್ ವಿತರಣೆ

ಹಿರಿಯ ನಾಗರಿಕರಿಗಾಗಿ ಆರೋಗ್ಯ ಸಂಬಂಧಿತ ಪರೀಕ್ಷೆ ಮತ್ತು ಔಷಧಗಳಿಗೆ ರಿಯಾಯಿತಿ ನೀಡುವ ಸೀನಿಯರ್ ಸಿಟಿಜನ್ಸ್ ಪ್ರಿವಿಲೇಜ್ ಕಾರ್ಡ್ ಸೇವೆಗೆ ಗುರುವಾರ ಚಾಲನೆ ನೀಡಲಾಗಿದೆ.
ನಾರಾಯಣ ಹೆಲ್ತ್ ಸಂಸ್ಥೆಯ ಅಧ್ಯಕ್ಷ ಡಾ. ದೇವಿ ಶೆಟ್ಟಿ ನೂತನ ಸೇವೆಗೆ ಚಾಲನೆ ನೀಡಿದರು. ಸಾಮಾನ್ಯ ದೈಹಿಕ ಪರೀಕ್ಷೆ, ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆ ನಡೆಸಲಾಗುತ್ತದೆ. ವೃದ್ಧರು ಮಾನಸಿಕ ಖಿನ್ನತೆಯಿಂದ ಹೊರಬರಬೇಕು.
ಹಿರಿಯ ನಾಗರಿಕರಿಗೆ ಅನೇಕ ಸೌಲಭ್ಯಗಳು ಲಭ್ಯವಿದ್ದರೂ, ಅಗತ್ಯ ಮಾಹಿತಿಯ ಕೊರತೆ ಎದುರಾಗಿದೆ. ಆದ್ದರಿಂದ ಜನರಿಗೆ ಈ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ನಮ್ಮ ಕ್ಲಬ್ ಮಾಡಿಕೊಂಡು ಬಂದಿದೆ ಎಂದು ಹೇಳಿದರು.
ಹಿರಿಯ ನಟ ಸುಂದರ್ ರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೇಶದಲ್ಲಿ ಹಿರಿಯ ನಾಗರಿಕರಿಗೆ ಕೇವಲ ಸೌಲಭ್ಯ ಒದಗಿಸಿದರೆ ಸಾಲದು. ಹಿರಿಯರಿಗೆ ಗೌರವನ್ನು ನೀಡುವಂತಹ ಪರಿಸ್ಥಿತಿ, ಮನೋಸ್ಥಿತಿ ನಿರ್ಮಾಣವಾಗಬೇಕು ಎಂದು ಕಾರ್ಯಕ್ರಮದಲ್ಲಿ ನಟ ಸುಂದರ್ ರಾಜ್ ತಿಳಿಸಿದರು.
ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ವಿವರಗಳನ್ನು ಪಡೆಯಲು ಸಂಪರ್ಕಿಸಿ: ಸೀನಿಯರ್ ಸಿಟಿಜನ್ಸ್ ಪ್ರಿವಿಲೇಜ್ ಕಾರ್ಡ್' ಸೇವಾ ವಿಭಾಗ, ನಾರಾಯಣ ಹೃದಯಾಲಯ, ಬೆಂಗಳೂರು. ಮೊಬೈಲ್: 95383 21100, 97423 28950
-
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications