ಮನ್-ಕೀ-ಬಾತ್ನಲ್ಲಿ ಸೂಲಗಿತ್ತಿ ನರಸಮ್ಮನಿಗೆ ಮೋದಿ ನಮನ
ನವದೆಹಲಿ, ಡಿಸೆಂಬರ್ 30: ಇತ್ತೀಚಿಗಷ್ಟೆ ನಿಧನರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಅವರಿಗೆ ಪ್ರಧಾನಿ ಮೋದಿ ಅವರು ತಮ್ಮ ಮನ್-ಕೀ-ಬಾತ್ನಲ್ಲಿ ಮನಮ ಸಲ್ಲಿಸಿದ್ದಾರೆ.
ಸಾವಿರಾರು ಹೆರಿಗೆಗಳನ್ನು ಮಾಡಿಸಿ ದಾಖಲೆ ನಿರ್ಮಿನಿಸಿದ್ದ ಸೂಲಗಿತ್ತಿ ನರಸಮ್ಮ ಅವರು ಇತ್ತೀಚೆಷ್ಟೆ ಕಾಲವಾಗಿದ್ದು. ನಿನ್ನೆ ನಡೆದ ಮನ್-ಕೀ-ಬಾತ್ನಲ್ಲಿ ಮೋದಿ ಅವರು ಸೂಲಗಿತ್ತಿ ನರಸಮ್ಮ ಅವರನ್ನು ನೆನಪಿಸಿಕೊಂಡು ಅವರಿಗೆ ನಮನ ಸಲ್ಲಿಸಿದರು.

'ಸೂಲಗಿತ್ತಿ ನರಸಮ್ಮ ಅವರು ಸಾವಿರಾರು ತಾಯಂದಿರಿಗೆ ತಾಯಿಯಾಗಿದ್ದರು, ಸಾವಿರಾರು ಗ್ರಾಮೀಣ ತಾಯಂದಿರ ಹೆರಿಗೆ ಸಮಯದಲ್ಲಿ ಮಹಾತಾಯಿಯಾಗಿ ಸೇವೆ ಮಾಡಿದ್ದಾರೆ ಎಂದು ಮೋದಿ ಅವರು ತಮ್ಮ ಮನ್-ಕೀ-ಬಾತ್ನಲ್ಲಿ ನೆನಪಿಸಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಅವರಿಗೆ ವಿಶೇಷ ಸ್ಥಾನ-ಮಾನಗಳಿತ್ತು. ತಮ್ಮ ಜೀವನವನ್ನು ಇತರರಿಗೆ ಮಾದರಿ ಆಗುವಂತೆ ಅವರು ಬದುಕಿದ್ದರು. ಸಮಾಜಕ್ಕೆ ದೊಡ್ಡ ಮಟ್ಟದ ಸೇವೆಯನ್ನು ಅವರು ಅರ್ಪಿಸಿದ್ದಾರೆ ಎಂದು ಮೋದಿ ಹೇಳಿದ್ದರು.
ಸೂಲಗಿತ್ತಿ ನರಸಮ್ಮ ಅವರು ಡಿಸೆಂಬರ್ 25 ರಂದು ನಿಧನರಾದರು. ಡಿಸೆಂಬರ್ 26 ರಂದು ಅವರ ಪಾರ್ಥಿವ ಶರೀರವನ್ನು ತುಮಕೂರಿನ ಅವರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications