Narendra Modi: ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ; ಇಸ್ರೋ ಕುರಿತು ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 26: ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಭೇಟಿಯನ್ನು ಮುಗಿಸಿದ ನಂತರ ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದು, ಚಂದ್ರಯಾನ 3 ರ ಯಶಸ್ಸಿ ಕಾರಣರಾದ ಇಸ್ರೋ ತಂಡದ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಲು ರಾಜ್ಯಕ್ಕೆ ಆಗಮಿಸಿದ್ದಾರೆ.
ಹೆಚ್ಎಎಲ್ ಏರ್ಪೋರ್ಟ್ನಿಂದ ಇಸ್ರೋ ಕೇಂದ್ರಕ್ಕೆ ಹೊರಡುತ್ತಿದ್ದಂತೆಯೇ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇದೇ ವೇಳೆ ಜನ ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು. ಈ ವೇಳೆ ಇಸ್ರೋ ವಿಜ್ಞಾನಿಗಳ ಕುರಿತು ಮಾತನಾಡಿ, ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳಿಗೆ ಭೇಟಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದರು.

ಭಾರತದಲ್ಲಿ ಬೆಳಕು ಹರಿದಿದೆ, ಆ ಬೆಳಕಿನಲ್ಲಿ ಬೆಂಗಳೂರಿಗರ ಮುಖ ನೋಡಿದೆ. ವಿದೇಶದಲ್ಲಿದ್ದಾಗ ಅಲ್ಲಿಂದಲೇ ಬೆಂಗಳೂರಿಗೆ ಬರಲು ನಿರ್ಧರಿಸಿದೆ. ಅದಕ್ಕೆ ಶೀಘ್ರದಲ್ಲೇ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಜ್ಯಪಾಲರಿಗೆ ಧನ್ಯವಾದ ಎಂದು ಮೋದಿ ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications