ನವವೃಂದಾವನ ವಿವಾದ: ಸತ್ಯಾತ್ಮತೀರ್ಥ ಸ್ವಾಮೀಜಿಗೆ ಪೊಲೀಸ್ ರಕ್ಷಣೆ
ಕೊಪ್ಪಳ, ಡಿಸೆಂಬರ್, 11: ನವವೃಂದಾವನ ಜಾಗ ಮತ್ತು ಪೂಜೆ ಗೊಂದಲ ಹುಟ್ಟುಹಾಕಿರುವುದರ ಮಧ್ಯೆಯೇ ಉತ್ತರಾದಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿ ಅವರಿಗೆ ಪೊಲೀಸ್ ರಕ್ಷಣೆ ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ನವವೃಂದಾವನ ಜಾಗ ಉತ್ತರಾದಿಮಠಕ್ಕೆ ಸೇರಿದ್ದು ಎಂದು ನ್ಯಾಯಾಲಯ ತೀರ್ಪು ನೀಡಿದ್ದರೂ ಪೂಜೆಗೆ ಸಂಬಂಧಿಸಿದ ಗೊಂದಲಗಳು ಬಗೆಹರಿದಿಲ್ಲ. ಅಲ್ಲದೆ ನವವೃಂದಾವನಕ್ಕೆ ಪೊಲೀಸ್ ಭದ್ರತೆಯನ್ನು ನೀಡಲು ಸೂಚಿಸಲಾಗಿದ್ದು ಅತಿಕ್ರಮಣ ಅಥವಾ ಇನ್ನಿತರ ಯಾವುದೇ ಬಗೆಯ ಕಾನೂನು ವಿರೋಧಿ ಕ್ರಮಗಳಿಗೆ ಅವಕಾಶವಾಗದಂತೆ ತಡೆಯಲು ನ್ಯಾಯಾಲಯ ಆದೇಶ ನೀಡಿದೆ.[ನವವೃಂದಾವನ ಒಂದು ಮಠದ ಆಸ್ತಿಯಾಗಲು ಸಾಧ್ಯವೇ?]

ಗಂಗಾವತಿಯ ಹೆಚ್ಚುವರಿ ನ್ಯಾಯಾಧೀಶರು ಡಿಸೆಂಬರ್ 10 ರಂದು ಆದೇಶ ನೀಡಿದ್ದಾರೆ. ಅಲ್ಲದೇ ಡಿವೈಎಸ್ ಪಿ ಅವರಿಗೆ ಸಕಲ ರಕ್ಷಣಾ ಕ್ರಮ ತೆಗೆದುಕೊಳ್ಳುವಂತೆ ಸ್ಪಷ್ಟ ಆದೇಶ ನೀಡಲಾಗಿದೆ.[ಪತ್ರ : ಮನನೊಂದ ಮಾಧ್ವನ ಮನದಾಳದ ಮಾತುಗಳು]

ನವಬೃಂದಾವನ ಗಡ್ಡೆಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಮತ್ತು ಆರಾಧನೆ ಸಮಯದಲ್ಲಿ ರಕ್ಷಣೆ ನೀಡಬೇಕು ಎಂದು ಕೋರಿ ಉತ್ತರಾದಿಮಠದವರು ಗಂಗಾವತಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಕೋರ್ಟ್ ಮಾನ್ಯ ಮಾಡಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications