ಆನ್ಲೈನ್ ಟ್ಯಾಕ್ಸಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರದ ಮೂಗುದಾರ
ಬೆಂಗಳೂರು, ಫೆಬ್ರವರಿ, 17: ಗ್ರಾಹಕರ ಸುರಕ್ಷತೆ ಮತ್ತು ಟ್ಯಾಕ್ಸಿ ಸಂಸ್ಥೆಗಳು ವಿಧಿಸುತ್ತಿರುವ ಅಧಿಕ ದರದ ಬಗ್ಗೆ ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಟ್ಯಾಕ್ಸಿ ಸಂಸ್ಥೆಗಳು ಮತ್ತು ಚಾಲಕರಿಗೆ ಹೊಸ ನಿಯಮಾವಳಿಗಳನ್ನು ಜಾರಿ ಮಾಡಿದ್ದು ಕಟ್ಟುನಿಟ್ಟಿನ ಪಾಲನೆಗೆ ಸೂಚನೆ ನೀಡಿದೆ.
ಆನ್ ಲೈನ್ ಮೂಲಕ ಕ್ಯಾಬ್ ಸೇವೆ ನೀಡುತ್ತಿರುವ ಕಂಪನಿ ಮತ್ತು ಚಾಲಕರಿಗೆ ರಾಜ್ಯ ಸರ್ಕಾರ ಹೊಸ ನಿಯಮಾವಳಿಗಳನ್ನು ಅನುಸರಿಸುವಂತೆ ತಿಳಿಸಿದೆ. ಅಗ್ರಿಗೇಟರ್ ಸರ್ವೀಸ್ ಲೈಸನ್ಸ್ ಇರದ ಕಂಪನಿಗಳು ಇನ್ನು ಮುಂದೆ ಸೇವೆ ನೀಡುವಂತಿಲ್ಲ.[ಟ್ಯಾಕ್ಸಿ ಚಾಲಕರಿಗೆ ಪೊಲೀಸ್ ಇಲಾಖೆ ಸೂಚನೆಗಳೇನು?]

ಫೆಬ್ರವರಿ 9 ರಂದೇ ಆದೇಶ ಹೊರಡಿಸಲಾಗಿದ್ದು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಒಲಾ 'ನಮ್ಮ ಸಂಸ್ಥೆಯ ಎಲ್ಲ ಚಾಲಕರಿಗೆ ನಿಯಮಾವಳಿ ಬಗ್ಗೆ ತಿಳುವಳಿಕೆ ನೀಡಿದ್ದೇವೆ" ಎಂದು ತಿಳಿಸಿದೆ.
ಹೊಸ ನಿಯಮಾವಳಿಯಪ್ರಮುಖ ಅಂಶಗಳು
* ಸೇವೆ ನೀಡುವ ಕಂಪನಿ ಕನಿಷ್ಠ ನೂರು ಟ್ಯಾಕ್ಸಿಗಳನ್ನು ಹೊಂದಿರಬೇಕು. [ಬೆಂಗಳೂರು ಸಿಟಿ ಟ್ಯಾಕ್ಸಿ ದೂರವಾಣಿ ಸಂಖ್ಯೆಗಳು]
* ಸೇವೆ ನೀಡುವವರು ತಮ್ಮ ಬಳಿ ಕಂಟ್ರೊಲ್ ರೂಂ ಸೌಲಭ್ಯವನ್ನು ಹೊಂದಿರಬೇಕು
* ಟ್ಯಾಕ್ಸಿ ಚಾಲಕ ಮತ್ತು ಇತರ ಮಾಹಿತಿ ಒಳಗೊಂಡ ಫಲಕ ಇರುವುದು ಕಡ್ಡಾಯ
* ಎಲೆಕ್ಟ್ರಾನಿಕ್ ಡಿಜಿಟಲ್ ಮೀಟರ್ ಮೂಲಕ ವಾಹನ ಮಾನ್ಯತೆ ಪಡೆದುಕೊಂಡಿರಬೇಕು.
* ಹಳದಿ ಬಣ್ಣದ ಬೋರ್ಡ್ ಹೊಂದಿದ್ದು ದೊಡ್ಡದಾಗಿ ಟ್ಯಾಕ್ಸಿ ಎಂದು ಬರೇದಿರಬೇಕು
* ಚಾಲಕ ಕರ್ನಾಟಕದವರೇ ಅಗಿದ್ದರೆ ಒಳಿತು ಇಲ್ಲವಾದಲ್ಲಿ ರಾಜ್ಯದಲ್ಲಿ ನೆಲೆಸಿ ಕನಿಷ್ಠ 5 ವರ್ಷ ಕಳೆದಿರಬೇಕು
* ಚಾಲಕನಿಗೆ ಕನ್ನಡ ಗೊತ್ತಿರಬೇಕು ಜತೆಗೆ ಇಂಗ್ಲಿಷ್ ನಲ್ಲಿ ವ್ಯವಹರಿಸುವಂತೆ ಇರಬೇಕು
* ರಾಜ್ಯ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಅಧಿಕ ತೆಗೆದುಕೊಳ್ಳುವಂತಿಲ್ಲ
* ಚಾಲಕರಿಗೆ ವರ್ಷದಲ್ಲಿ ಒಂದು ಸಾರಿ ಸುರಕ್ಷತಾ ಕ್ರಮ ಮತ್ತು ಮಾರ್ಗದರ್ಶಿ ಸೂತ್ರಗಳ ಬಗ್ಗೆ ತಿಳಿವಳಿಕೆ ನೀಡಬೇಕಾದ್ದು ಅಗತ್ಯ
* ಗ್ರಾಹಕರ ಮೇಲೆ ತಪ್ಪು ಕಾರಣ ನೀಡಿ ಅಧಿಕ ಹಣ ವಸೂಲಿ ಮಾಡುವಂತಿಲ್ಲ.
-
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ












Click it and Unblock the Notifications