ರೋಹಿಣಿ ಸಿಂಧೂರಿ ಸೇರಿ 9 ಐಎಎಸ್ ಅಧಿಕಾರಿಗಳು ವರ್ಗ
ಬೆಂಗಳೂರು, ಸೆ.16: ಮಂಡ್ಯ ಜಿಲ್ಲಾ ಪಂಚಾಯತ್ ನ ಸಿಇಒ ಆಗಿ ಕಾರ್ಯನಿರ್ವಹಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಗಳಿಸಿದ ಐ ಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 9 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರ ಬುಧವಾರ ಹೊರಡಿಸಿರುವ ಆದೇಶದ
ರೋಹಿಣಿ ಸಿಂಧೂರಿ ಅವರನ್ನು ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸರ್ಕಾರ ನೇಮಕ ಮಾಡಿದೆ. ಉಳಿದಂತೆ ಬಿಬಿಎಂಪಿ ಆಡಳಿತಾಧಿಕಾರಿಯಾಗಿದ್ದ ಟಿಎಂ ವಿಜಯ್ ಭಾಸ್ಕರ್ ಅವರನ್ನು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು ಮತ್ತು ಹಾಲಿ ಸ್ಥಾನಗಳು ಹೀಗಿವೆ:
* ರೋಹಿಣಿ ಸಿಂಧೂರಿ, ಎಂಡಿ, ಆಹಾರ ನಿಗಮ
* ಟಿಎಂ ವಿಜಯ್ ಭಾಸ್ಕರ್, ಜಲಮಂಡಳಿ ಅಧ್ಯಕ್ಷ
* ಸುಭಾಷ್ ಚಂದ್ರ, ಪ್ರಧಾನ ಕಾರ್ಯದರ್ಶಿ, ಆರ್ಡಿಪಿಆರ್
* ರಣದೀಪ್ ಚೌಧರಿ, ಜಿಲ್ಲಾಧಿಕಾರಿ, ಹಾವೇರಿ
* ಎನ್.ಟಿ.ಅಬ್ರು, ಸದಸ್ಯೆ, ಕೆಎಟಿ
* ವಿನೋದ್ ಪ್ರಿಯ, ಜಿಲ್ಲಾಧಿಕಾರಿ, ಕೊಪ್ಪಳ
* ಟಿ.ವೆಂಕಟೇಶ್, ಸಿಇಒ, ಜಿ.ಪಂ ಮಂಡ್ಯ
* ಪಿ.ಸುನೀಲ್ ಕುಮಾರ್, ಕಲಬುರಗಿ ಪಾಲಿಕೆ ಆಯುಕ್ತ
* ಎಸ್.ವಿ.ಕಿಶೋರ್, ಉಪಕಾರ್ಯದರ್ಶಿ, ಯಾದಗಿರಿ ಜಿ.ಪಂ.
ಜುಲೈ 23ರಂದು 18 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ನಂತರ ಕಾಂಗ್ರೆಸ್ ಸರ್ಕಾರ ಕೆಎಎಸ್ ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಿತ್ತು. ಆಗಸ್ಟ್ 7ರಂದು 11 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿತ್ತು.
(ಒನ್ ಇಂಡಿಯಾ ಸುದ್ದಿ)
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications