ಕರ್ನಾಟಕದಲ್ಲಿ ನಿಪಾಹ್ ಇಲ್ಲ ನಿಶ್ಚಿಂತೆಯಿಂದಿರಿ: ಇಲಾಖೆ ಅಭಯ
ಬೆಂಗಳೂರು, ಜೂನ್ 1: ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ಮೂವರಲ್ಲಿ ಜ್ವರ ಕಾಣಿಸಿಕೊಂಡಿತ್ತು, ಆದರೆ ಅದು ನಿಪಾಹ್ ವೈರಸ್ ಅಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಶಕರಾಗಿರುವ ಈ ಮೂವರಲ್ಲಿ ಜ್ವರ, ತಲೆನೋವು ಸೇರಿದಂತೆ ನಿಪಾಹ್ ರೋಗದ ಲಕ್ಷಣಗಳು ಕಂಡುಬಂದಿದ್ದವು. ಅಲ್ಲದೆ ಇವರು ಕೇರಳ ಮೂಲದವರಾಗಿದ್ದರಿಂದ ಹದಿನೈದು ದಿನಗಳ ಹಿಂದೆ ಕೇರಳಕ್ಕೆ ಹೋಗಿ ಬಂದಿದ್ದರು.
ಗಂಟಲು ಮತ್ತು ಮೂಗಿನ ದ್ರವವನ್ನು ಮಣಿಪಾಲ್ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದ್ದು ನಿಪಾಹ್ ಅಲ್ಲ ಎನ್ನುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ನಿಪಾಹ್ ಭೀತಿ ಇಲ್ಲ ಮಂಗಳೂರು, ಚಿಂತಾಮಣಿ ಸೇರಿದಂತೆ ಶಂಕಿತ ಪ್ರಕಟಣಗಳ ವರದಿಯಿಂದ ನಿಪಾಹ್ ವೈರಸ್ ಅಲ್ಲ ಎಂಬುದು ಸಾಬೀತಾಗಿದೆ. ಒಂದು ವೇಳೆ ವರದಿಯಲ್ಲಿ ನಿಪಾಹ್ ಎಂದು ಬಂದಿದ್ದರೆ ಅದನ್ನು ಖಚಿತಪಡಿಸಿಕೊಳ್ಳಲು ಪುನಃ ಪೂನಾದ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಬೇಕಿತ್ತು. ಆದರೆ ಇದೀಗ ಅದರ ಅಗತ್ಯವಿಲ್ಲ. ಹೀಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
-
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications