ರಾಜ್ ಯೂಸ್ಲೆಸ್ ನಟ ಅನ್ನೋಕೆ ಎಷ್ಟು ಧೈರ್ಯ ಇವನಿಗೆ?
ಬೆಂಗಳೂರು, ಆಗಸ್ಟ್. 22: 'ಇದೊಂದು ಉಪಯೋಗವಿಲ್ಲದ ನಗರ, ಇಲ್ಲಿರುವವರು ಪ್ರಯೋಜನಕ್ಕೆ ಬಾರದ ಕನ್ನಡಿಗರು, ಇಡೀ ನಗರವನ್ನು ನಟನೊಬ್ಬ ಹಾಳು ಮಾಡಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ, ಆದರೆ ವೀರಪ್ಪನ್ ಅಪಹರಣ ಮಾಡಿದ್ದ ವ್ಯಕ್ತಿ ಎಂದಷ್ಟೇ ಹೇಳಬಲ್ಲೆ'
ಕನ್ನಡಿಗರಿಗೆ, ಬೆಂಗಳೂರಿಗರಿಗೆ ಅವಮಾನಕಾರಿಯಾದ ಫೇಸ್ ಬುಕ್ ಪೋಸ್ಟ್ ವೊಂದು ಹರಿದಾಡುತ್ತಿದೆ. ಇಂಥ ಪೋಸ್ಟ್ ಹಾಕಿದ ರವಿ ಕಾಟರುಕಾ ಎಂಬಾತನಿಗೆ ಕಮೆಂಟ್ ಗಳ ಮೂಲಕ ಕನ್ನಡಿಗರು ಸರಿಯಾಗೇ ಕಟುಕಿದ್ದಾರೆ.[ಡಾ.ರಾಜ್ ಪ್ರತಿಮೆ ಸ್ಥಾಪಿಸಿದವರೆ ಬೆಂಕಿ ಇಟ್ಟರುǃ]

ಕನ್ನಡಿಗರ ಅಭಿಮಾನ ಕೆಣಕಿದ ರವಿಗೆ ಶಿಕ್ಷೆ ಆಗುವವರೆಗೂ ಈ ಪೋಸ್ಟ್ ಶೇರ್ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿದೆ. ನೀವು ಈ 'ಮಹಾತ್ಮ' ನ ಪ್ರೋಫೈಲ್ ಗೆ ಹೋದರೆ ಯಾವ ಅಪ್ ಡೇಟ್ಸ್ ಗಳು ಸಿಗುತ್ತಿಲ್ಲ. ಆತನ ಬಗ್ಗೆ ಯಾವುದೇ ಮಾಹಿತಿಯೂ ಇಲ್ಲ. ಈತ ಹಾಕಿರುವ ಪೋಸ್ಟ್ ಗೆ ಕನ್ನಡಿಗರು ಸರಿಯಾಗಿಯೇ ತಿರುಗೇಟು ನೀಡಿದ್ದಾರೆ. ಈ ಪೋಸ್ಟ್ 934 ಷೇರ್ ಗಳನ್ನು ಪಡೆದುಕೊಂಡಿದೆ.
'ಸೆ ನೋ ಟು ಕನ್ನಡ ಎಂಬ ಪೇಜ್' ಕ್ರಿಯೆಟ್ ಮಾಡಿ ಕನ್ನಡಿಗರಿಂದ ಮಾನ ಕಳೆದುಕೊಂಡಿದ್ದವರ ತಂಡಕ್ಕೆ ಈತನೂ ಸೇರಿದವನೇ ಎಂಬ ಪ್ರಶ್ನೆಯೂ ಮೂಡಿದೆ. ಈತನ ಮೇಲೆ ಪೊಲೀಸರಿಗೆ ದೂರು ನೀಡಲಾಗಿದ್ದು ಶಿಕ್ಷೆಯಾಗುಗವವರೆಗೂ ಬಿಡಬಾರದು ಎಂದು ಕನ್ನಡಿಗರು ಒತ್ತಾಯ ಮಾಡಿದ್ದಾರೆ.
ಕನ್ನಡಿಗರ ಕೋಪಕ್ಕೆ ಗುರಿಯಾದವನಿಗೆ ಕೊಟ್ಟ ಕಮೆಂಟ್ ಗಳು
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ?












Click it and Unblock the Notifications