ಬಾಗಲಕೋಟೆ: ನರ್ಸಿಂಗ್‌ ವಿದ್ಯಾರ್ಥಿನಿ ನೇಣಿಗೆ ಶರಣು

ಬಾಗಲಕೋಟೆ, ಜುಲೈ 11 : ಜಿಲ್ಲೆಯ ಗದ್ದನಕೇರಿ ಗ್ರಾಮದ ಬಾಡಿಗೆ ಮನೆಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗದಗ ಜಿಲ್ಲೆಯ ಕುರ್ತಕೋಟೆ ಮೂಲದ ವಿಜಯಲಕ್ಷ್ಮಿ ಬಾಪುಳೆ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಜ್ಜಲಶ್ರೀ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಗದ್ದನಕೇರಿಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಳು.

Nursing Student Commits suicide in Bagalkot

ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+