ಕಾಂಗ್ರೆಸ್ಸಿಗೆ 'ಸಿಎಂ' ಸ್ಥಾನ, ದೇವೇಗೌಡರಿಂದ ಹೊಸ ಬಾಂಬ್!
Recommended Video

ಬೆಂಗಳೂರು, ಮೇ 29: 'ಕಾಂಗ್ರೆಸ್ಸಿನ ಮುಲಾಜಿನಲ್ಲಿದ್ದೇನೆ' ಎಂದು ಮೈತ್ರಿ ಸರ್ಕಾರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಹೊಸ ಬಾಂಬ್ ಹಾಕಿದ್ದಾರೆ.
ಮಂತ್ರಿ ಪದವಿ, ಮುಖ್ಯಮಂತ್ರಿ ಪದವಿಗಾಗಿ ಜೆಡಿಎಸ್ ಯಾವುದೇ ಬೇಡಿಕೆ ಇಟ್ಟಿಲ್ಲ, ಸಿಎಂ ಸ್ಥಾನವನ್ನು ಕೂಡಾ ಕುಮಾರಸ್ವಾಮಿ ಅವರು ಕಾಂಗ್ರೆಸ್ಸಿಗೆ ಬಿಟ್ಟುಕೊಡಲು ಸಿದ್ಧರಿದ್ದರು. ಆದರೆ,ನೀವೇ ಮುಖ್ಯಮಂತ್ರಿಯಾಗಿ ಎಂದು ಕಾಂಗ್ರೆಸ್ಸಿನ ಹೈಕಮಾಂಡ್ ಅವರೇ ದುಂಬಾಲು ಬಿದ್ದರು.
ಫಲಿತಾಂಶ ಬಂದ ಮೇಲೆ ಯಾರು ಮೈತ್ರಿಗಾಗಿ ಮೊದಲು ಕೈ ಚಾಚಿದ್ದು ಎಂಬುದು ಲೋಕಕ್ಕೆ ಗೊತ್ತಿದೆ. ಅಧಿಕಾರಕ್ಕೆ ಆಸೆ ಪಟ್ಟು ಸರ್ಕಾರ ರಚನೆಗೆ ನಾವು ಮುಂದಾಗಿಲ್ಲ. ಮೈತ್ರಿ ಬಗ್ಗೆ ನಮ್ಮ ಜತೆ ಮಾತುಕತೆಗೆ ಮುಂದಾದಾಗ, ಕಾಂಗ್ರೆಸ್ಸಿನಿಂದ ಯಾರಾದರೂ ಸಿಎಂ ಆಗಲಿ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ದೇವೇಗೌಡ ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ಇರಲಿ, ನಾವು ಬೆಂಬಲ ಸೂಚಿಸುತ್ತೇವೆ. ಈ ಬಗ್ಗೆ ನಮ್ಮ ಹೈಕಮಾಂಡ್ ಸಮ್ಮತವಿದೆ ಎಂದು ಗುಲಾಂ ನಬಿ ಅಜಾದ್ ಅವರು ಹೇಳಿದರು.
ರೈತರ ಸಾಲಮನ್ನಾ ಮಾಡಲು ಸಾಧ್ಯವಾಗದಿದ್ದರೆ, ಒಂದು ವಾರದಲ್ಲಿ ರಾಜೀನಾಮೆ ನೀಡುವುದಾಗಿ ಎಚ್ ಡಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಗ್ಗೆ ದೇವೇಗೌಡರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications