ಖಾತೆ ಹಂಚಿಕೆ ಫೈನಲ್, ಇಲ್ಲಿದೆ ಅಧಿಕೃತ ಪಟ್ಟಿ
Recommended Video
ಯಾರಿಗೆ ಯಾವ ಖಾತೆ ಸಿಕ್ಕಿದೆ ನೀವೇ ನೋಡಿ..? | Oneindia Kannada
ಬೆಂಗಳೂರು, ಆಗಸ್ಟ್ 26: ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನು ಫೈನಲ್ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಬಹಳ ಚರ್ಚೆ, ವಾದ-ವಿವಾದದ ನಂತರ ಖಾತೆ ಹಂಚಿಕೆ ಫೈನಲ್ ಆಗಿದ್ದು, ಹಲವು ಅಚ್ಚರಿಯ ಅಂಶಗಳು ಖಾತೆ ಹಂಚಿಕೆಯಲ್ಲಿವೆ. ಗೋವಿಂದ ಕಾರಜೋಳ, ಅಶ್ವಥ್ನಾರಾಯಣ್, ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಪಟ್ಟ ನೀಡಲಾಗಿದೆ.
17 ಶಾಸಕರು ಕಳೆದ ವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ಖಾತೆ ಹಂಚಿಕೆ ಮಾಡುವ ಕಾರ್ಯವನ್ನು ಹೈಕಮಾಂಡ್ ಮತ್ತು ಯಡಿಯೂರಪ್ಪ ಸೇರಿ ಮಾಡಿದ್ದು. ಯಾವ ಸಚಿವರಿಗೆ ಯಾವ ಖಾತೆ ದೊರೆತಿದೆ ಎಂಬುದರ ಅಧಿಕೃತ ಪಟ್ಟಿ ಇಲ್ಲಿದೆ.

ಖಾತೆ ಹಂಚಿಕೆ ಅಧಿಕೃತ ಪಟ್ಟಿ
1) ಬಸವರಾಜ ಬೊಮ್ಮಾಯಿ- ಗೃಹ ಖಾತೆ
2) ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
3) ವಿ.ಸೋಮಣ್ಣ- ವಸತಿ ಖಾತೆ
4) ಆರ್.ಅಶೋಕ್- ಕಂದಾಯ ಖಾತೆ
5) ಲಕ್ಷ್ಮಣ ಸವದಿ- ಸಾರಿಗೆ ಖಾತೆ
6) ಜಗದೀಶ್ ಶೆಟ್ಟರ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
7) ಅಶ್ವಥ್ ನಾರಾಯಣ್ - ಉನ್ನತ ಶಿಕ್ಷಣ ಸಚಿವ, ಐಟಿ-ಬಿಟಿ
8) ಗೋವಿಂದ ಕರಜೋಳ- ಲೋಕೋಪಯೋಗಿ, ಸಮಾಜ ಕಲ್ಯಾಣ
9) ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಮತ್ತು ಜಲಸಂಪನ್ಮೂಲ (ಹೆಚ್ಚುವರಿ)
10) ಶ್ರೀರಾಮುಲು- ಆರೋಗ್ಯ ಮತ್ತು ಕುಟುಂಬ ಕಲ್ಯಾಣ
11) ಸಿಸಿ ಪಾಟೀಲ್- ಗಣಿ ಮತ್ತು ಭೂವಿಜ್ಞಾನ
12) ಸುರೇಶ್ ಕುಮಾರ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ
13) ಶಶಿಕಲಾ ಜೊಲ್ಲೆ- ಮಹಿಳಾ ಮತ್ತು ಮಕ್ಕಳ ಕಲ್ಯಾಣ
14) ಪ್ರಭೂ ಚೌವ್ಹಾಣ್- ಪಶು ಸಂಗೋಪನೆ
15) ಕೋಟಾ ಶ್ರೀನಿವಾಸ ಪೂಜಾರಿ - ಬಂದರು ಮತ್ತು ಮೀನುಗಾರಿಕೆ, ಮುಜರಾಯಿ
16) ಸಿಟಿ.ರವಿ- ಪ್ರವಾಸೊದ್ಯಮ, ಕನ್ನಡ ಮತ್ತು ಸಂಸ್ಕೃತಿ (ಹೆಚ್ಚುವರಿ)
17) ನಾಗೇಶ್- ಅಬಕಾರಿ
More From
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications