Get Updates
Get notified of breaking news, exclusive insights, and must-see stories!

ಸಿದ್ದು ಬಜೆಟ್ ಹಿಂದಿದೆ ಈ ಅಧಿಕಾರಿಗಳ ಪರಿಶ್ರಮ

ಬೆಂಗಳೂರು, ಮಾರ್ಚ್ 15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 15ರಂದು ಮಂಡಿಸಿದ ಬಜೆಟ್ ನ ಹಿಂದೆ ಕೆಲವು ಪ್ರಮುಖ ಅಧಿಕಾರಿಗಳ ಪರಿಶ್ರಮವಿದೆ. ಆ ಅಧಿಕಾರಿಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಐಎನ್ಎಸ್ ಪ್ರಸಾದ್ - ಇವರು ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Officials who worked for Karnataka Budget for 2017-18

ಅರವಿಂದ್ ಶ್ರೀವಾತ್ಸವ - ಇವರು ರಾಜ್ಯ ಸರ್ಕಾರದ ಆಯವ್ಯಯ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ರಿತೇಶ್ ಕುಮಾರ್ ಸಿಂಗ್ - ಇವರು ಕರ್ನಾಟಕ ಸರ್ಕಾರದ ಕಾರ್ಯದರ್ಶಿ

ಸಿಂಧು ಹಾಗೂ ಪವನ್ ಕುಮಾರ್ - ಇವರು ಕರ್ನಾಟಕ ಸರ್ಕಾರದ ಉಪ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ.

ಈ ಮೇಲ್ಕಂಡ ಅಧಿಕಾರಿಗಳ ಜತೆಗೆ ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್. ವಿಶು ಕುಮಾರ್, ಆಯ ವ್ಯಯ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಸಹನಾ ಅವರು ಬಜೆಟ್ ನ ಕರಡು ಪ್ರತಿಯನ್ನು ಕನ್ನಡಕ್ಕೆ ಭಾಷಾಂತರಗೊಳಿಸುವಲ್ಲಿ ನೆರವು ನೀಡಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿಯು ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+