ಮುಂಗಾರಿಗೆ ಅಣಿಯಾದ ಚಿತ್ರದುರ್ಗದ ರೈತರು

ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕೃಷಿ ಅಧಿಕಾರಿಗಳ ಸಭೆ ಕರೆದು ರೈತರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ.

ಚಿತ್ರದುರ್ಗ, ಮೇ 24: ರಾಜ್ಯದೆಲ್ಲೆಡೆ ಮುಂಗಾರು ಆರಂಭಗೊಂಡಿದ್ದು, ನಾನಾ ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ. ಇತ್ತ ಬಯಲು ನಾಡು ಚಿತ್ರದುರ್ಗದಲ್ಲೂ ಮುಂಗಾರು, ರೈತರಲ್ಲಿ ಹೊಸ ಆಶಾಕಿರಣವನ್ನು ಮೂಡಿಸಿದ್ದು, ತಿಂಗಳುಗಟ್ಟಲೆ ಹೊಲ ದಾರಿ ಮರೆತಿತ್ತ ರೈತರಿಗೆ ಅತ್ತ ಮುಖ ಮಾಡುವ ಮನಸ್ಸು ನೀಡಿದೆ.

ಈ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಪಿ.ಎ. ಮೇಘಣ್ಣವರ ಜಿಲ್ಲಾ ಕೃಷಿ ಅಧಿಕಾರಿಗಳ ಸಭೆ ಕರೆದು ರೈತರಿಗೆ ಅಗತ್ಯ ನೆರವು ನೀಡುವಂತೆ ಸೂಚಿಸಿದ್ದಾರೆ.

On Monsoon backdrop DC of Chitradurga instruct officials to help farmers

ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಮಾರಾಟಕ್ಕೆ ಪರವಾನಗಿ ಪಡೆದವರಿಗೆ ಹಾಗೂ ಕೃಷಿ ಪತ್ತಿನ ಸಂಘಗಳಿಗೆ ಚುರುಕಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇದರ ಜತೆಗೆ, ರೈತರಿಗೆ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+