ತ್ರಿವರ್ಣ ಧ್ವಜವೇ ಏಕೈಕ ಧ್ವಜ – ಕನ್ನಡ ಬಾವುಟಕ್ಕೆ ಗೃಹ ಇಲಾಖೆ ಅಪಸ್ವರ
ನವದೆಹಲಿ, ಜುಲೈ 19: ಕರ್ನಾಟಕ ಸರಕಾರದ ಪ್ರತ್ಯೇಕ ಧ್ವಜ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ ನೀಡಿದ್ದು, "ರಾಜ್ಯಗಳಿಗೆ ಪ್ರತ್ಯೇಕ ಧ್ವಜ ಹೊಂದಲು ಸಂವಿಧಾನದಲ್ಲಿ ಅವಕಾಶವಿಲ್ಲ. ಭಾರತಕ್ಕಿರುವುದು ತ್ರಿವರ್ಣ ಧ್ವಜ ಮಾತ್ರ ," ಅಂತ ಸ್ಪಷ್ಟಪಡಿಸಿದೆ.
"ನಮ್ಮದು ಒಂದು ದೇಶ ಒಂದು ಧ್ವಜ. ಕಾನೂನಾತ್ಮಕವಾಗಿ ರಾಜ್ಯಗಳಿಗೆ ಪ್ರತ್ಯೇಕ ಧ್ವಜ ನೀಡಲು ಅವಕಾಶವೂ ಇಲ್ಲ, ನಿರ್ಬಂಧವೂ ಇಲ್ಲ," ಎಂದು ಗೃಹ ಇಲಾಖೆ ವಕ್ತಾರರು ಹೇಳಿದ್ದಾರೆ.

ಇನ್ನು 'ಕರ್ನಾಟಕಕ್ಕೆ ಈಗಾಗಲೇ ಧ್ವಜವಿದೆ. ಆದರೆ ಅದು ಜನರನ್ನು ಪ್ರತಿನಿಧಿಸುತ್ತದೆಯೇ ಹೊರತು ಸರಕಾರವನ್ನಲ್ಲ,' ಎಂದು ಗೃಹ ಇಲಾಖೆ ಹೇಳಿದೆ. ಈ ಧ್ವಜವನ್ನು ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯ ದಿನದಂದು ಬಳಕೆ ಮಾಡುತ್ತಿಲ್ಲ. ರಾಜ್ಯ ರಚನೆ ದಿನದಂಥ ಸಂದರ್ಭದಲ್ಲಿ ಮಾತ್ರ ಬಳಸಲಾಗುತ್ತದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಕರ್ನಾಟಕ ಧ್ವಜ ವಿನ್ಯಾಸಕ್ಕೆ 9 ಜನ ತಜ್ಞರ ಸಮಿತಿ ರಚನೆ ಮಾಡಿದೆ. ಒಂದೊಮ್ಮೆ ಧ್ವಜ ಹೊಂದಿದ್ದೇ ಆದಲ್ಲಿ ಪ್ರತ್ಯೇಕ ಬಾವುಟ ಹೊಂದಿದ ದೇಶದ ಎರಡನೇ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಳ್ಳಲಿದೆ.
ಸಂವಿದಾನದ 370ನೇ ವಿಧಿ ಅನ್ವಯ ವಿಶೇಷ ಸ್ಥಾನಮಾನ ಪಡೆದಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ಮಾತ್ರ ಇಲ್ಲಿಯವರೆಗೆ ಪ್ರತ್ಯೇಕ ಬಾವುಟವನ್ನು ಹೊಂದಿದೆ.
-
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications