ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿಕುಮಾರ್
ಬೆಂಗಳೂರು, ಡಿ. 30: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ. ರವಿ ಕುಮಾರ್ ನೇಮಕವಾಗಿದ್ದಾರೆ. ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ನಾಳೆ ಡಿಸೆಂಬರ್ 31 ರಂದು ಸೇವೆಯಿಂದ ನಿವೃತ್ತರಾಗಲಿದ್ದು, ನೂತನ ಮುಖ್ಯ ಕಾರ್ಯದರ್ಶಿಯಾಗಿ ಪಿ. ರವಿಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕರ್ನಾಟಕ ಕೆಡರ್ನ 1984ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಪಿ. ರವಿಕುಮಾರ್ ಅವರು ಸದ್ಯ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೇವಾ ಹಿರಿತನದಲ್ಲಿ ಅವರನ್ನು ಮುಖ್ಯಕಾರ್ಯದರ್ಶಿ ಹುದ್ದೆಗೆ ಸರ್ಕಾರ ಆಯ್ಕೆ ಮಾಡಿದ್ದು, ಇಂದು ಡಿಸೆಂಬರ್ 30 ರಂದು ನೇಮಕ ಮಾಡಿ ಆದೇಶ ಮಾಡಿದೆ. ಟಿ.ಎಂ. ವಿಜಯ ಭಾಸ್ಕರ್ ಅವರು ಕಳೆದ 2018ರ ಡಿಸೆಂಬರ್ನಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಹುದ್ದೆಗೆ ನೇಮಕವಾಗಿದ್ದರು. ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು 'ಸರ್ಕಾರದ ಸೇವೆ ಮನೆ ಬಾಗಿಲಿಗೆ' ಕಾರ್ಯಕ್ರಮದ ಮೂಲಕ ಸರ್ಕಾರದ ಕೆಲಸಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಂದಿದ್ದರು.

ಸರ್ಕಾರದಿಂದ ಬೀಳ್ಕೊಡುಗೆ: ನಾಳೆ ಡಿಸೆಂಬರ್ 31ರಂದು ನಿವೃತ್ತಿಯಾಗಲಿರುವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸರ್ಕಾರದ ವತಿಯಿಂದ ಬೀಳ್ಕೊಡುಗೆ ಕೊಡಲಾಯಿತು. ವಿಧಾನಸೌಧದಲ್ಲಿ ನಡೆದ ಸರಳ ಸಬಾರಂಭದಲ್ಲಿ ನಿಮ್ಮ ನಿವೃತ್ತಿ ಜೀವ ಸಂತೋಷಮಯವಾಗಲಿರಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಜಯ ಭಾಸ್ಕರ್ ಅವರಿಗೆ ಶುಭ ಹಾರೈಸಿದರು.

Recommended Video
ಸಚಿವರಾದ ಗೋವಿಂದ್ ಕಾರಜೋಳ್, ಲಕ್ಷ್ಮಣ ಸವದಿ, ಡಾ. ಸಿ.ಎಸ್. ಅಶ್ವಥ್ ನಾರಾಯಣ್, ಗೋಪಾಲಯ್ಯ, ಬಿ.ಸಿ. ಪಾಟೀಲ್, ಆನಂದ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications