ಪಾಕ್ ಜಿಂದಾಬಾದ್: ಅಮೂಲ್ಯ ವಿಶ್ವಮಾನವ ತತ್ವ ಹೊಂದಿದ್ದಾಳೆ, ಡಿಕೆಶಿ
ಬೆಂಗಳೂರು, ಫೆ 23: ನಗರದ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ವಿರೋಧಿ ಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ್ದ ಅಮೂಲ್ಯ 'ವಿಶ್ವಮಾನವ ತತ್ವ ಉಳ್ಳವಳು" ಎಂದು ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಹೇಳಿದರು.
Recommended Video
"ಆಕೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ತಪ್ಪೇ. ಆದರೆ, ಆಕೆ ಏನನ್ನೋ ಹೇಳೋಕೆ ಹೊರಟಿದ್ದಳು. ಆದರೆ ಅವಳನ್ನು ತಡೆಯಲಾಯಿತು" ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
"ಅಮೂಲ್ಯ ಹಳೆಯ ವಿಡಿಯೋ ನೋಡುತ್ತಿದ್ದೆ. ಆಕಯದ್ದೇ ಆದ ತತ್ವವನ್ನು ಅವಳು ಪಾಲಿಸಿಕೊಂಡು ಬರುತ್ತಿದ್ದಾಳೆ. ಆದರೆ, ಅವಳ ವಿಚಾರದಲ್ಲಿ ಅನಾವಶ್ಯಕವಾಗಿ ರಾಜಕೀಯ ಮಾಡಲಾಗುತ್ತಿದೆ" ಎಂದು ಡಿಕೆಶಿ ಬೇಸರ ವ್ಯಕ್ತ ಪಡಿಸಿದ್ದಾರೆ.

"ನಮ್ಮ ದೇಶದ ವಿಚಾರದಲ್ಲಿ ಯಾರೂ ತಪ್ಪು ಮಾತನಾಡಬಾರದು. ಹಾಗೆಯೇ ಅಗೌರವದಿಂದ ವರ್ತಿಸಬಾರದು. ಪಾಕಿಸ್ತಾನ ಜಿಂದಾಬಾದ್ ಎಂದು ಆಕೆ ಹೇಳಿದ್ದು ಸರಿಯಲ್ಲ" ಎಂದು ಡಿಕೆಶಿ ಹೇಳಿದ್ದಾರೆ.
"ಪಾಕ್ ಜಿಂದಾಬಾದ್ ಎಂದು ಕೂಗುವವರ ಹಿಂದೆ ಇರುವವರು ಕಾಂಗ್ರೆಸ್ನವರು. ಕಾಂಗ್ರೆಸ್ ನಾಯಕರ ಬೆಂಬಲದಿಂದಾಗಿಯೇ ಹೆಚ್ಚಿನ ಈ ರೀತಿಯ ಚಟುವಟಿಕೆಗೆ ಇಂಬು ಕೊಟ್ಟಂತಾಗಿದೆ" ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದರು.
"ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಡಿಕೆಶಿ ಪ್ರೋತ್ಸಾಹ ಕೊಡುತ್ತಿರುವುದು ಖಂಡನಾರ್ಹ. ಇವತ್ತು ಹುಡುಗಿ ಬಾಯಲ್ಲಿ ಪಾಕಿಸ್ತಾನ ಬಂದಿದೆ, ಮುಂದೊಂದು ದಿನ ಡಿಕೆಶಿ ಬಾಯಲ್ಲಿ ಪಾಕಿಸ್ತಾನದ ಜಿಂದಾಬಾದ್ ಬಂದರೆ ಅಚ್ಚರಿ ಪಡಬೇಕಿಲ್ಲ' ಎಂದು ಡಿಕೆಶಿ ವಿರುದ್ದ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದ್ದರು.
-
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications