ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳೆಸಾಲ ಮನ್ನಾ ಪ್ರಯೋಜನ ಪಡೆಯಲು ಪ್ಯಾನ್ ಕಾರ್ಡ್ ಕಡ್ಡಾಯ ಅಲ್ಲ

|
Google Oneindia Kannada News

ಬೆಂಗಳೂರು, ಅ.5: ರಾಜ್ಯ ಸಮ್ಮಿಶ್ರ ಸರ್ಕಾರವು ರೈತರ ಅನುಕೂಲಕ್ಕಾಗಿ ಅವರ ಕಷ್ಟಗಳನ್ನು ನೀಗಿಸುವ ದೃಷ್ಟಿಯಿಂದ ಕೃಷಿ ಸಾಲಮನ್ನಾ ಘೋಷಣೆ ಮಾಡಿದೆ. ಹಾಗೆಯೇ ಈ ಯೋಜನೆ ಲಾಭ ಪಡೆಯಲಿರುವ ರೈತರು ಭರ್ತಿ ಮಾಡಬೇಕಾಗಿರುವ ಘೋಷಣಾ ಪತ್ರಕ್ಕೆ ಪಾನ್ ಕಾರ್ಡ್ ಕಡ್ಡಾಯ ಕಡ್ಡಾಯವಲ್ಲ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದ್ದಾರೆ.

ಭರ್ತಿ ಮಾಡಬೇಕಾದ ಘೋಷಣಾ ಪತ್ರದಲ್ಲಿ ಪಾನ್ ಕಾರ್ಡ್ ಆಯ್ಕೆಯೇ ಹೊರತು ಕಡ್ಡಾಯವಲ್ಲ, ರೈತರು ಸಹಕಾರ ಬ್ಯಾಂಕ್ ಗಳಿಂದ ಪಡೆದ ಬೆಳೆ ಸಾಲ ಮನ್ನಾ ಲಾಭ ಪಡೆಯಲು ಈಗಾಗಲೇ ಅನುಮೋದನೆ ಪಡೆದು ಸರಳ ಮಾರ್ಗಸೂಚಿಗಳನ್ನು ಸಹಕಾರ ಸಂಘಗಳ ನಿಬಂಧಕರು ಹೊರಡಿಸಿದ್ದಾರೆ. ರೈತರ ಕುಟುಂಬದ ಮುಖ್ಯಸ್ಥ ಸಲ್ಲಿಸಬೇಕಾದ ಅರ್ಜಿ ಮತ್ತು ಮುದ್ರೆಯಿಲ್ಲದ ಅಫಿಡೆವಿಟ್ ಕ್ಲಿಷ್ಟಕರವಾಗಿದೆ ಎಂದು ವರದಿಗಳು ಹೇಳಿವೆ.

PAN number not mandatory for loan waiver scheme benefit

ಸಾಲಮನ್ನಾ ಯೋಜನೆಗಾಗಿ ಅಭಿವೃದ್ಧಿ ಬಲಿ ಕೊಡಲ್ಲ: ಎಚ್ಡಿಕೆ ಅಭಯ ಸಾಲಮನ್ನಾ ಯೋಜನೆಗಾಗಿ ಅಭಿವೃದ್ಧಿ ಬಲಿ ಕೊಡಲ್ಲ: ಎಚ್ಡಿಕೆ ಅಭಯ

ಆದರೆ ವಿವರಗಳು ಅತ್ಯಂತ ಸರಳವಾಗಿದ್ದು, ರೈತರಿಗೆ ಸಾಲ ಮನ್ನಾ ಸೌಲಭ್ಯ ಸಿಗಬೇಕು ಎನ್ನುವ ಕಾರಣಕ್ಕೆ ಅವರ ಉಳಿತಾಯ ಖಾತೆಗೆ ಮೊತ್ತವನ್ನು ಜಮಾ ಮಾಡಿ, ಅದನ್ನು ಸಹಕಾರಿ ಸಂಘ ಅಥವಾ ಬ್ಯಾಂಕ್ ನಲ್ಲಿನ ರೈತರ ಸಾಲದ ಖಾತೆಗೆ ತಕ್ಷಣ ವರ್ಗಾಯಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

English summary
Cooperation minister Bandeppa Khashempur has clarified that Permanent Account Number (PAN) of income tax depart is not a mandatory for crop loan waiver scheme beneficiaries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X