ದಲಿತ ಸಿಎಂ ಅಭ್ಯರ್ಥಿ ಘೋಷಿಸಿಲು ಮೋದಿಗೆ ಪರಂ ಸವಾಲು
ಬೆಂಗಳೂರು, ಮೇ 4: ಖರ್ಗೆ ಮತ್ತು ದಲಿತರ ಬಗ್ಗೆ ಮಾತನಾಡುತ್ತಿರುವ ಮೋದಿಯವರು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ದಲಿತರೊಬ್ಬರ ಹೆಸರು ಹೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸವಾಲೆಸೆದಿದ್ದಾರೆ.
ಶುಕ್ರವಾರ ಕೆಪಿಸಿಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು, ಖರ್ಗೆ, ಮುನಿಯಪ್ಪ ಯಾರೂ ಬೇಕಾದರೂ ಮುಖ್ಯಮಂತ್ರಿ ಆಗಬಹುದು, ಅದನ್ನು ಸಿಎಲ್ಪಿ ತೀರ್ಮಾನಿಸುತ್ತದೆ. ಯಾರು ಬೇಕಾದರೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದರು.
ಖರ್ಗೆಯನ್ನು ಸಿಎಂ ಮಾಡಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿಕೆ ಕುರಿತು ಮಾತನಾಡಿದ ಅವರು ಅರವಿಂದ ಕಾರಜೋಳ ಅಥವಾ ನಿಮಗೆ ಅನಿಸಿದವರನ್ನು ಸಿಎಂ ಮಾಡಿ ಆದರೆ ಕಾಂಗ್ರೆಸ್ ದಲಿತರಿಗೆ ಸಾಕಷ್ಟು ಅವಕಾಶ ನೀಡಿದೆ. ಖರ್ಗೆಯವರನ್ನು ವಿಪಕ್ಷ ನಾಯಕನನ್ನಾಗಿ ಮಾಡಿದೆ.

ಬೆಂಗಳೂರು ಬಗ್ಗೆ ನಕಾರಾತ್ಮಕವಾಗಿ ಹೇಳಿಕೆ ನೀಡಿ ಅವಮಾನ ಮಾಡಬೇಡಿ, ಮೋದಿಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಸರ್ಕಾರ ಬಂದಕೂಡಲೇ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ನಾನು ವರದಿ ಅನುಷ್ಠಾನಕ್ಕೆ ವಿರೋಧಿಯಲ್ಲ ಎಂದು ಜಿ. ಪರಮೇಶ್ವರ್ ಹೇಳಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications