ದಲಿತ ಸಿಎಂ ಅಭ್ಯರ್ಥಿ ಘೋಷಿಸಿಲು ಮೋದಿಗೆ ಪರಂ ಸವಾಲು
ಬೆಂಗಳೂರು, ಮೇ 4: ಖರ್ಗೆ ಮತ್ತು ದಲಿತರ ಬಗ್ಗೆ ಮಾತನಾಡುತ್ತಿರುವ ಮೋದಿಯವರು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ದಲಿತರೊಬ್ಬರ ಹೆಸರು ಹೇಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಸವಾಲೆಸೆದಿದ್ದಾರೆ.
ಶುಕ್ರವಾರ ಕೆಪಿಸಿಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು, ಖರ್ಗೆ, ಮುನಿಯಪ್ಪ ಯಾರೂ ಬೇಕಾದರೂ ಮುಖ್ಯಮಂತ್ರಿ ಆಗಬಹುದು, ಅದನ್ನು ಸಿಎಲ್ಪಿ ತೀರ್ಮಾನಿಸುತ್ತದೆ. ಯಾರು ಬೇಕಾದರೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದರು.
ಖರ್ಗೆಯನ್ನು ಸಿಎಂ ಮಾಡಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿಕೆ ಕುರಿತು ಮಾತನಾಡಿದ ಅವರು ಅರವಿಂದ ಕಾರಜೋಳ ಅಥವಾ ನಿಮಗೆ ಅನಿಸಿದವರನ್ನು ಸಿಎಂ ಮಾಡಿ ಆದರೆ ಕಾಂಗ್ರೆಸ್ ದಲಿತರಿಗೆ ಸಾಕಷ್ಟು ಅವಕಾಶ ನೀಡಿದೆ. ಖರ್ಗೆಯವರನ್ನು ವಿಪಕ್ಷ ನಾಯಕನನ್ನಾಗಿ ಮಾಡಿದೆ.

ಬೆಂಗಳೂರು ಬಗ್ಗೆ ನಕಾರಾತ್ಮಕವಾಗಿ ಹೇಳಿಕೆ ನೀಡಿ ಅವಮಾನ ಮಾಡಬೇಡಿ, ಮೋದಿಗೆ ಕಾಂಗ್ರೆಸ್ ಒತ್ತಾಯ ಮಾಡಿದೆ. ಸರ್ಕಾರ ಬಂದಕೂಡಲೇ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ. ನಾನು ವರದಿ ಅನುಷ್ಠಾನಕ್ಕೆ ವಿರೋಧಿಯಲ್ಲ ಎಂದು ಜಿ. ಪರಮೇಶ್ವರ್ ಹೇಳಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications