ಟಿಪ್ಪು ಜಯಂತಿ ಆಚರಣೆ ಪ್ರಶ್ನಿಸಿ ಹೈಕೋರ್ಟಿನಲ್ಲಿ ಪಿಐಎಲ್
ಬೆಂಗಳೂರು, ನವೆಂಬರ್ 6: ಟಿಪ್ಪು ಜಯಂತಿ ಸಂಬಂಧ ರಾಜ್ಯದಾದ್ಯಂತ ಅಲ್ಲೋಲ ಕಲ್ಲೋಲ ಜಾರಿಯಲ್ಲಿರುವ ಸಂದರ್ಭದಲ್ಲೇ ಹೈಕೋರ್ಟ್ ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಕೊಡಗು ನಿವಾಸಿ ಪವನ್ ಚಂದ್ರ ಎಂಬವರು ಈ ಪಿಐಎಲ್ ಸಲ್ಲಿಸಿದ್ದು, ಒಂದು ಭಾಗದ ಜನರ ಭಾವನೆಗೆ ಧಕ್ಕೆಯಾಗುವಾಗ ಟಿಪ್ಪು ಜಯಂತಿ ಆಚರಿಸುವ ಜರೂರತ್ತು ಏನು ಎಂದು ಪ್ರಶ್ನಿಸಿದ್ದಾರೆ. ಇದರಿಂದ ಕೋಮು ಭಾವನೆಗೂ ಧಕ್ಕೆಯಾಗುತ್ತದೆ ಎಂದು ಅರ್ಜಿಯಲ್ಲಿ ಅವರು ಹೇಳಿದ್ದಾರೆ.

ಈ ಸಂದರ್ಭ ಯಾಕೆ ಕಾರ್ಯಾಂಗದ ನಿರ್ಧಾರಗಳಲ್ಲಿ ಮೂಗು ತೂರಿಸುತ್ತೀರಿ ಎಂದು ಹೈಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿದೆ.
ನಂತರ ಅರ್ಜಿದಾರರು ಯಾವ ನಿಧಿಯ ಹಣ ಖರ್ಚು ಮಾಡಿ ಈ ಜಯಂತಿ ಆಚರಣೆ ಮಾಡುತ್ತಿದೆ ಸರಕಾರ ಎಂದೂ ಪ್ರಶ್ನಿಸಿದ್ದಾರೆ. ಬಳಿಕ ಕೋರ್ಟ್ ಮುಂದಿನ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications