PM Modi in Karnataka : ನೀರಿನ ಸಂರಕ್ಷಣೆ ಬಗ್ಗೆ ಮೋದಿ ಕಾಳಜಿ
ತುಮಕೂರು, ಜನವರಿ 02: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಗುರುವಾರ ಮತ್ತು ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಮೋದಿ ಭೇಟಿಯ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಗುರುವಾರ ಮಧ್ಯಾಹ್ನ 1.20ಕ್ಕೆ ನರೇಂದ್ರ ಮೋದಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಲಿಸಿದರು. ತುಮಕೂರು ಮತ್ತು ಬೆಂಗಳೂರಿನಲ್ಲಿ ಜನವರಿ 2ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಜನವರಿ 3ರಂದು ಬೆಂಗಳೂರಿನಲ್ಲಿ ಅವರು ಕಾರ್ಯಕ್ರದಲ್ಲಿ ಪಾಲ್ಗೊಳ್ಳಲಿದ್ದಾರೆ.
6 ಕೋಟಿ ರೈತರಿಗೆ 12,000 ಕೋಟಿ ರೂ ಹಂಚಿಕೆ ಮಾಡಲಿದ್ದಾರೆ ಮೋದಿ
ನರೇಂದ್ರ ಮೋದಿ ಗುರುವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಆದ್ದರಿಂದ ಬೆಂಗಳೂರು ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಪ್ರಧಾನಿ ಸಾಗುವ ಮಾರ್ಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ.
ನರೇಂದ್ರ ಮೋದಿ ತುಮಕೂರು ಭೇಟಿ ವಿರೋಧಿಸಿದ ರೈತರು
ಗುರುವಾರ ನರೇಂದ್ರ ಮೋದಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಬಳಿಕ ರೈತ ಸಮಾವೇಶದಲ್ಲಿ ಭಾಗವಹಿಸಿದ್ದರು. ಸಂಜೆ ಬೆಂಗಳೂರಿನ ಡಿಆರ್ಡಿಓನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜನವರಿ 2ರಂದು ಸಿದ್ದಗಂಗಾ ಮಠಕ್ಕೆ ನರೇಂದ್ರ ಮೋದಿ ಭೇಟಿ
I am particularly happy that one of my first programmes in the start of a new-year and new decade is linked to science, technology and innovation.
— PMO India (@PMOIndia) January 3, 2020
This programme is happening in Bengaluru, a city linked with science and innovation: PM @narendramodi
Watch Live:
— BJP Karnataka (@BJP4Karnataka) January 3, 2020
PM @narendramodi's address at the 107th Session of the "India Science Congress" at University of Agricultural Sciences, GKVK, Bengaluru. https://t.co/nj7dpXbMyh