ಬಜೆಟ್ ನಂತರ ಕೊನೆಗೂ ಸರ್ಕಾರಿ ನೌಕರರಿಗೆ ಸಂಬಳ ಸಿಗಲಿದೆ!
Recommended Video

ಬೆಂಗಳೂರು, ಜುಲೈ 10 : ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ, ವಿತ್ತಸಚಿವರಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ಭಾಷಣದಲ್ಲಿ, ಸರ್ಕಾರಿ ನೌಕರರ ನಿರೀಕ್ಷೆಯ ತುಟ್ಟಿಭತ್ಯೆ ಹೆಚ್ಚಳ, ಸಂಬಳ ಏರಿಕೆ, ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಅಧಿಕೃತ ಮುದ್ರೆ ಒತ್ತಿದರು.
ಆದರೆ, ಬಜೆಟ್ ಮಂಡನೆಯಾದ ಬಳಿಕವೂ ಸರ್ಕಾರಿ ನೌಕರರಿಗೆ ತಿಂಗಳ ಸಂಬಳ ಇನ್ನೂ ಕೈ ಸೇರಿಲ್ಲ. ಇದಕ್ಕೆ ತಾಂತ್ರಿಕ ಸಮಸ್ಯೆಯ ಕಾರಣವಾಗಿದೆ. ಸದ್ಯಕ್ಕೆ ಶೇ 60ರಷ್ಟು ಮಂದಿಗೆ ಮಾತ್ರ ಜೂನ್ ತಿಂಗಳ ಸಂಬಳ ಸಿಗುವ ಭರವಸೆ ಸಿಕ್ಕಿದೆ.
ಆರನೇ ವೇತನ ಆಯೋಗದ ಶಿಫಾರಸಿನ ಪ್ರಕಾರ, ರಾಜ್ಯ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ. 30 ಹೆಚ್ಚಳವಾಗಲಿದೆ. ಆದರೆ, ತಿಂಗಳ ಸಂಬಳ ಪೂರ್ಣ ಪ್ರಮಾಣವಾಗಿ ಸಿಗುತ್ತಿಲ್ಲ.

ರಾಜ್ಯದ ಶೇ 40ರಷ್ಟು ಸರ್ಕಾರಿ ನೌಕರರಿಗೆ ಇನ್ನೂ ಜೂನ್ ತಿಂಗಳ ವೇತನ ಪಾವತಿ ಆಗಿಲ್ಲ. ಸೋಮವಾರದಂದು ಎಲ್ಲಾ ನೌಕರರ ಬ್ಯಾಂಕ್ ಖಾತೆಗೆ ಜಮಾ ಆಗುವುದು ಎಂಬ ಆರ್ಥಿಕ ಇಲಾಖೆಯ ಭರವಸೆ ಹುಸಿಯಾಗಿದೆ. ಸಚಿವಾಲಯದ ಸಿಬ್ಬಂದಿಗಳಿಗೂ ಸಂಬಳವಾಗಿಲ್ಲ ಇದಕ್ಕೆ ಎಚ್ ಆರ್ ಎಂಎಸ್ ಸಮಸ್ಯೆಯೇ ಕಾರಣ ಎನ್ನಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications