ಅಂತಿಮ ವರ್ಷದ ಎಂ. ಬಿ. ಬಿ. ಎಸ್. ಪರೀಕ್ಷೆ ಮುಂದೂಡಲು ಪತ್ರ
ಬೆಂಗಳೂರು, ಜನವರಿ 24; ಅಂತಿಮ ವರ್ಷದ ಎ. ಬಿ. ಬಿ. ಎಸ್. ಪರೀಕ್ಷೆಯನ್ನು ಮುಂದೂಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ಗೆ ಪತ್ರ ಬರೆದಿದ್ದಾರೆ.
ಸೋಮವಾರ ಈ ಕುರಿತು ಆಯನೂರು ಮಂಜುನಾಥ ಪತ್ರ ಬರೆದಿದ್ದಾರೆ. ಮೇಲ್ಕಂಡ ವಿಷಯಕ್ಕಾಗಿ ಸಂಬಂಧಿಸಿದಂತೆ ಈ ಬಾರಿ ಅಂತಿಮ ವರ್ಷದ ಎಂ. ಬಿ. ಬಿ. ಎಸ್. ತರಗತಿಗಳು ಆಗಸ್ಟ್ನಿಂದ ಪ್ರಾರಂಭವಾಗಿ ಕೇವಲ 5 ತಿಂಗಳು ಮಾತ್ರ ತರಗತಿಗಳು ನಡೆದಿವೆ ಎಂದು ಹೇಳಿದ್ದಾರೆ.
ಹಲವು ಕಾಲೇಜುಗಳಲ್ಲಿ ನಿಗದಿಪಡಿಸಿರುವ ಪಠ್ಯಕ್ರಮವನ್ನೇ ಮುಗಿಸಿರುವುದಿಲ್ಲ. ಆದರೆ ಈಗ ರಾಜೀವ್ಗಾಂಧಿ ವಿವಿ ತರಾತುರಿಯಲ್ಲಿ ಫೆಬ್ರವರಿ 22ರಿಂದಲೇ ಪರೀಕ್ಷೆಯನ್ನು ನಿಗದಿಪಡಿಸಿರುವುದರಿಂದ ವಿದ್ಯಾರ್ಥಿಗಳು ಸಮಸ್ಯೆಯನ್ನು ಎದುರಿಸುವಂತಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಂತಿಮ ವರ್ಷದ ಎಂ. ಬಿ. ಬಿ. ಎಸ್. ತರಗತಿಗಳು ಕೇವಲ 5 ತಿಂಗಳು ಮಾತ್ರ ನಡೆದಿರುತ್ತವೆ. ಸಿಲಬಸ್ ಮುಗಿದಿರುವುದಿಲ್ಲ. ಇನ್ನೂ ಹಲವು ಕಾಲೇಜುಗಳು ತರಗತಿಗಳನ್ನು ನಡೆಸುತ್ತಲೇ ಇದ್ದಾರೆ. ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇಸ್ ಕೊಟ್ಟಿಲ್ಲ. ಕಳೆದ ಬಾರಿ ಮಾರ್ಚ್, ಏಪ್ರಿಲ್ನಲ್ಲಿ ಪರೀಕ್ಷೆಗಳು ನಡೆದಿರುತ್ತವೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಅಂತಿಮ ವರ್ಷ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಪರೀಕ್ಷೆಗಳಾಗಿದ್ದರಿಂದ ನಿಗದಿಪಡಿಸಿರುವ ಸಿಲಬಸ್ ಸಂಪೂರ್ಣ ಮನನ ಮಾಡಿಕೊಳ್ಳದೇ ಪರೀಕ್ಷೆಯನ್ನು ಒತ್ತಡದಲ್ಲಿ ಎದುರಿಸಬೇಕಾಗುತ್ತದೆ ಅಲ್ಲದೇ ಮುಂದಿನ ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೂ ಇದು ಮಾರಕವೆನಿಸಿದೆ.
ಆದ ಕಾರಣ ದಯಮಾಡಿ ಅಂತಿಮ ವರ್ಷದ ಎಂ. ಬಿ. ಬಿ. ಎಸ್. ಪರೀಕ್ಷೆಗಳನ್ನು ಮಾರ್ಚ್ ಕೊನೆಯ ವಾರ ಅಥವ ಏಪ್ರಿಲ್ ಮೊದಲ ವಾರಕ್ಕೆ ಮುಂದೂಡಬೇಕಾಗಿ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಆಯನೂರು ಮಂಜುನಾಥ ಮನವಿ ಮಡಿದ್ದಾರೆ.
-
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications