ಎಲ್ಲಾ ಯೋಧರ ಜನ್ಮದಿನ ಆಚರಿಸಿ, ಸಿದ್ದುಗೆ ಜೋಶಿ ಸವಾಲ್!
ಹುಬ್ಬಳ್ಳಿ, ನವೆಂಬರ್, 14 : ಮತಾಂಧ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಬದಲು ವೀರ ಮದಕರಿ ನಾಯಕ, ಕಿತ್ತೂರ ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ರಂತಹ ದೇಶಭಕ್ತರ ಜಯಂತಿ ಆಚರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕರ್ನಾಟಕ ಬಂದ್ ಪ್ರಯುಕ್ತ ಶುಕ್ರವಾರ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ' ರಾಜ್ಯ ಸರ್ಕಾರಕ್ಕೆ ವೋಟ್ ಬ್ಯಾಂಕ್ ತತ್ವ ಅನುಸರಿಸುತ್ತಿದ್ದು, ಇದಕ್ಕಾಗಿ ಮತಾಂಧ ಟಿಪ್ಪುವಿನ ಜಯಂತಿ ಆಚರಿಸುತ್ತಿದೆ. ಮತಾಂಧನ ಟಿಪ್ಪುವಿನ ಜಯಂತಿ ಇನ್ನೆಂದಿಗೂ ಆಚರಿಸಲು ನಮ್ಮ ಪಕ್ಷ ಬಿಡುವುದಿಲ್ಲ. ಮಡಿಕೇರಿ ಗಲಭೆಯಲ್ಲಿ ಗಾಯಗೊಂಡ ಹಾಗೂ ಮೃತಪಟ್ಟವರಿಗೆ ನೀಡುವ ಪರಿಹಾರ ಹಣದಲ್ಲಿಯೂ ಕೂಡ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.['ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದು']

ಗದಗದಲ್ಲಿ 'ಮತಾಂತರ ಜಾಗೃತಿ ಅಭಿಯಾನ'
ಗದಗ, ನವೆಂಬರ್, 14 : ಶ್ರೀರಾಮ ಸೇನೆಯು ಲಂಬಾಣಿ ಜನಾಂಗದವರಿಗೆ ಮತಾಂತರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮುಂಡರಗಿ ತಾಲೂಕಿನ ಸಿಂಗಟರಾಯನ ಕೆರೆ ತಾಂಡಾದಲ್ಲಿ 'ಮತಾಂತರ ಜಾಗೃತಿ ಅಭಿಯಾನ'ವನ್ನು ಭಾನುವಾರ ನವೆಂಬರ್ 15 ರಂದು ಹಮ್ಮಿಕೊಂಡಿದೆ.[ಗದಗದಲ್ಲಿ ಶ್ರೀರಾಮಸೇನಾ ಕಾರ್ಯಕರ್ತರ ಮೇಲೆ ಹಲ್ಲೆ]
ಕೆಲ ಕ್ರಿಶ್ಚಿಯನ್ ಸಂಘಟನೆಗಳು ಮುಗ್ಧ ಲಂಬಾಣಿ ಜನರಿಗೆ ವಿವಿಧ ಆಮಿಷಗಳನ್ನು ಒಡ್ಡುವ ಮೂಲಕ ಮತಾಂತರ ಆಗುವಂತೆ ಮಾಡುತ್ತಿದ್ದಾರೆ. ಈಗಾಗಲೇ ಮುಂಡರಗಿ ತಾಲೂಕಿನ ವಿವಿಧ ತಾಂಡಾಗಳಲ್ಲಿ ನೂರಾರು ಕುಟುಂಬಗಳು ಮತಾಂತರಗೊಂಡಿದ್ದು, ಇದೀಗ ತೀವ್ರ ಪರಿತಪಿಸುತ್ತಿವೆ. ಈ ದಿಶೆಯಲ್ಲಿ ಲಂಬಾಣಿಗರಲ್ಲಿ ಜನ ಜಾಗೃತಿ ಮೂಡಿಸಲು ಈ ಶಿಬಿರವನ್ನು ಆಯೋಜಿಸಿದ್ದಾಗಿ ಶ್ರೀರಾಮ ಸೇನಾ ಸಿಂಗಟರಾಯನ ಕೆರೆ ತಾಂಡಾ ಘಟಕದ ಅದ್ಯಕ್ಷ ಲಕ್ಷ್ಮಣ ಚವ್ಹಾಣ ತಿಳಿಸಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications