ಅಶೋಕ್ ಖೇಣಿಯನ್ನು ಸ್ವಾಗತಿಸಿದ ಕಾಂಗ್ರೆಸ್ ಗೆ ಜಾವ್ಡೇಕರ್ ಟೀಕಾಸ್ತ್ರ!
ಬೆಂಗಳೂರು, ಮಾರ್ಚ್ 06: ಅಶೋಕ್ ಖೇಣಿಯವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದು ಕಾಂಗ್ರೆಸ್ ನ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಮತ್ತು ಬಿಜೆಪಿ ಕರ್ನಾಟಕ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ನಿನ್ನೆ(ಮಾ.5) ಕಾಂಗ್ರೆಸ್ ಗೆ ಸೇರ್ಪಡೆಯಾದ ನೈಸ್ ಕಂಪನಿ ಮುಖಂಡ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರ ನಡೆಯನ್ನು ಮತ್ತ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಕಾಂಗ್ರೆಸ್ ನಡೆಯನ್ನು ಅವರು ಟ್ವೀಟ್ ಊಲಕ ಟೀಕಿಸಿದರು.
Ashok Kheny is also alleged to have been involved in duping farmers. This proves that the @INCIndia is anti-farmer. The arrogance of power displayed by Congress leaders & their kin in #Bengaluru has also proved that there is a ‘Goonda Raj’ in #Karnataka. @BJP4Karnataka (2/3)
— Prakash Javadekar (@PrakashJavdekar) March 6, 2018
"ನೈಸ್ ಹಗರಣದ ರೂವಾರಿ ಅಶೋಕ್ ಖೇಣಿಯ ವಿರುದ್ಧ ತನಿಖೆ ನಡೆಸಿ ಜೈಲಿಗೆ ಅಟ್ಟಬೇಕಿದ್ದ ಸಿದ್ದರಾಮಯ್ಯನವರು ಇಂದು ಖೇಣಿಯನ್ನು ಅಪ್ಪಿ ಕಾಂಗ್ರೆಸ್ ಪಾರ್ಟಿಗೆ ಸೇರಿಸಿಕೊಂಡಿರುವುದು ಸಿದ್ದರಾಮಯ್ಯನವರ ಸರ್ಕಾರವು ಪ್ರಧಾನಿಗಳು ಹೇಳಿದಂತೆ 'ಸೀದಾ ರೂಪೈಯ್ಯ' ಸರ್ಕಾರ ಎಂಬುದನ್ನು ಸಾಬೀತು ಮಾಡಿದೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
Ashok Kheny is also alleged to have been involved in duping farmers. This proves that the @INCIndia is anti-farmer. The arrogance of power displayed by Congress leaders & their kin in #Bengaluru has also proved that there is a ‘Goonda Raj’ in #Karnataka. @BJP4Karnataka (2/3)
— Prakash Javadekar (@PrakashJavdekar) March 6, 2018
"ನೈಸ್ ಹಗರಣದ ಭೂಗಳ್ಳ ಅಶೋಕ್ ಖೇಣಿ ರೈತರ ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿರುವ ಆರೋಪವನ್ನೂ ಎದುರಿಸುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸೊಕೊಂಡಿರುವುದು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇಂತಹ ಭ್ರಷ್ಟ, ರೈತ ವಿರೋಧಿ ಕಾಂಗ್ರೆಸ್ಸನ್ನು ಕನ್ನಡಿಗರು ಹೊರಹಾಕಲಿದ್ದಾರೆ" ಎಂದು ಸಹ ಅವರು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕೆಣಕಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications