ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿ ಫೋರ್ ಸಮೀಕ್ಷೆ ನಿಜವಾದ್ರೆ ರಾಜಕೀಯ ಬಿಡುವೆ:ಹೊರಟ್ಟಿ
ಬಾಗಲಕೋಟೆ, ಆಗಸ್ಟ್ 21 : ಸಿ ಫೋರ್ ಸಮೀಕ್ಷೆ ಪ್ರಕಾರ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜಕೀಯ ಬಿಡುವೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಸವಾಲು ಹಾಕಿದ್ದಾರೆ.
ಸಿ ಫೋರ್ ಸಮೀಕ್ಷೆ : ಸಿದ್ದರಾಮಯ್ಯ -ಕಾಂಗ್ರೆಸ್ ಸರ್ಕಾರಕ್ಕೆ ಮತ್ತೆ ಬಹುಮತ
ಸಿ ಫೋರ್ ಸಮೀಕ್ಷೆ ಬಗ್ಗೆ ಸೋಮವಾರ ಬಾಗಲಕೋಟೆಯಲ್ಲಿ ಮಾತನಾಡಿದ ಹೊರಟ್ಟಿ, "ಅಧಿಕಾರ ದುರ್ಬಳಕೆ ಮಾಡಿಕೊಂಡು ಸಮೀಕ್ಷೆಯವರನ್ನು ಬುಟ್ಟಿಗೆ ಹಾಕಿಕೊಂಡು ಸಮೀಕ್ಷೆ ಮಾಡಲಾಗಿದೆ ಎಂದು ವ್ಯಂಗ್ಯವಾಡಿದರು.
ಈ ಸಮೀಕ್ಷೆಯಿಂದ ಕಾಂಗ್ರೆಸ್ ತಿಪ್ಪರಲಾಗ ಹಾಕಿದ್ರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ಅಧಿಕಾರಕ್ಕೆ ಬಂದ್ರೆ ರಾಜಕೀಯ ಬಿಡುವೆ ಎಂದು ಸವಾಲು ಹಾಕಿದರು.
Comments
poll survey basavaraj horatti karnataka assembly elections 2018 congress bagalkot ಚುನಾವಣಾ ಸಮೀಕ್ಷೆ ಕರ್ನಾಟಕ ವಿಧಾನಸಭೆ ಚುನಾವಣೆ 2018 ಬಸವರಾಜ ಹೊರಟ್ಟಿ ಕಾಂಗ್ರೆಸ್ ಬಾಗಲಕೋಟೆ
English summary
Senior JDS leader and MLC Basavaraj Horatti from Mudhol has challenged that he will retire from politics if Congress comes to power after Karnataka Assembly Elections 2018, as per poll survey conducted by C Fore. Survey has predicted that Congress will get majority in Karnataka.