Get Updates
Get notified of breaking news, exclusive insights, and must-see stories!

ರಾಷ್ಟ್ರಪತಿ ಕೋವಿಂದ್ ಜೂ.13ರಿಂದ ಎರಡು ದಿನಗಳ ಕರ್ನಾಟಕ ಭೇಟಿ

ಬೆಂಗಳೂರು, ಜೂ.6: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜೂ.13ರಿಂದ ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.

ಅಧಿಕೃತ ಪ್ರವಾಸದ ಮಾಹಿತಿ ಪ್ರಕಾರ ರಾಷ್ಟ್ರಪತಿ ಅವರು ಜೂ.13ರಂದು ಬೆಳಗ್ಗೆ ಬೆಂಗಳೂರು ತಲುಪುತ್ತಾರೆ. ಅಂದು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯ 75ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ರಾತ್ರಿ ರಾಜಭವನದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

President Ram Nath Kovind two day Bengaluru visit from june 13

ಜೂ. 14ರಂದು ಕನಕಪುರ ರಸ್ತೆ ದೊಡ್ಡಕಲ್ಲಸಂದ್ರದಲ್ಲಿ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ತಿರುಪತಿ ತಿರುಮಲ ದೇವಸ್ಥಾನ ಮಾದರಿಯ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಅಂದು ಸಂಜೆ ದೆಹಲಿಗೆ ಮರಳಿದ್ದಾರೆ ಎಂದು ಪ್ರವಾಸದ ಪಟ್ಟಿ ತಿಳಿಸಿದೆ.

Recommended Video

      South Africaಗೆ ನಡುಕ ಹುಟ್ಟಿಸಲು Dinesh Karthik ಹೇಗೆ ಪ್ರಾಕ್ಟೀಸ್ ಮಾಡ್ತಿದ್ದಾರೆ ನೋಡಿ | OneIndia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+