BREAKING : ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಕಾರು ಅಪಘಾತ
ತುಮಕೂರು : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಅಪಘಾತಕ್ಕೆ ಈಡಾಗಿದೆ. ನಿರ್ಮಾಪಕ ಕೆ ಮಂಜು ಅವರ ಪುತ್ರ ಶ್ರೇಯಸ್ ಮಂಜು ತಮ್ಮ ಹೊಸ ಸಿನಿಮಾ ವಿಷ್ಣುಪ್ರಿಯ ಸಿನಿಮಾ ಪ್ರಚಾರಕ್ಕಾಗಿ ದಾವಣಗೆರೆಗೆ ತೆರಳುತ್ತಿರುವ ವೇಳೆ ಶಿರಾ ಬಳಿ ಅವರ ಬಿಎಂಡಬ್ಲು ಕಾರು ಅಪಘಾತಕ್ಕೆ ಈಡಾಗಿದೆ.
ಈ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಹಾಗೂ ನಟ ಶ್ರೆಯಸ್ ಅವರ ಐಶಾರಾಮಿ ಕಾರಿನ ಒಂದು ಭಾಗಕ್ಕೆ ತೀವ್ರ ಏಟಾಗಿದ್ದು ಮಿರರ್ ಮುರಿದು, ಸಾಕಷ್ಟು ಡೆಂಟ್ ಆಗಿದೆ. ಅಪಘಾತ ಆದ ಕೂಡಲೇ ಸ್ಥಳೀಯ ಪೋಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾರಿನ ಚಿತ್ರಗಳನ್ನು ತೆಗೆದುಕೊಂಡಿದ್ದಾರೆ. ಶ್ರೆಯಸ್ ಮಂಜು, ಪೊಲೀಸರಿಗೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ಅಲ್ಲದೇ ದೂರು ಸಹ ದಾಖಲಿದ್ದಾರೆ. ಈ ಅಪಘಾತದಲ್ಲಿ ಶ್ರೆಯಸ್ ಮಂಜುಗೆ ಯಾವುದೇ ಗಾಯಗಳಾಗಿಲ್ಲ.

ಈ ಕಾರು ಆಕ್ಸಿಡೆಂಟ್ನಿಂದ ನಟ ಶ್ರೇಯಸ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಓವರ್ ಟೇಕ್ ಮಾಡಲು ಬಂದ ಲಾರಿ ಶ್ರೇಯಸ್ ಇದ್ದ ಕಾರಿಗೆ ಗುದ್ದಿಕೊಂಡ ಹೋಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿನಿಮಾ ಪ್ರಮೋಶನ್ಗೆ ಹೋಗುತ್ತಿದ್ದ ನಟ ಶ್ರೇಯಸ್ ಈ ಒಂದು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಅಪಘಾತದಲ್ಲಿ ಜೊತೆಯಲ್ಲಿರುವವರು ಶಾಕ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications