ಪಿಯು ಪ್ರವೇಶ ಜುಲೈ 23ರವರೆಗೆ ವಿಸ್ತರಣೆ
ಬೆಂಗಳೂರು, ಜುಲೈ, 20: ಪ್ರಥಮ ಪಿಯುಸಿ ಪ್ರವೇಶಕ್ಕೆ ಇದ್ದ ಕಾಲಾವಕಾಶವನ್ನು ಜುಲೈ 23 ರವರೆಗೆ ವಿಸ್ತರಣೆ ಮಾಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಕೆಲ ಷರತ್ತುಗಳನ್ನು ವಿಧಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.
ಜುಲೈ 15ರವರೆಗೆ ಇದ್ದ ದಾಖಲಾತಿ ಅಂತಿಮ ದಿನಾಂಕವನ್ನು ಜುಲೈ 23ರವರೆಗೆ ವಿಸ್ತರಿಸಲಾಗಿದೆ. ದಾಖಲಾತಿಗೆ ನಿಗದಿ ಪಡಿಸಿರುವ ಶುಲ್ಕದೊಂದಿಗೆ ವಿದ್ಯಾರ್ಥಿಗಳ ಹಾಜರಾತಿಯನ್ನು ಶೇ.75ಕ್ಕೆ ಕಾಯ್ದಿರಿಸಿಕೊಳ್ಳುವ ಸಂಬಂಧ ಮುಚ್ಚಳಿಕೆ ಪಡೆದುಕೊಂಡು ನಂತರ ದಂಡ ಶುಲ್ಕ ಪಡೆದು ದಾಖಲಾತಿಗೆ ಅವಕಾಶ ಕಲ್ಪಿಸಬೇಕು ಎಂದು ಆಡಳಿತ ಮಂಡಳಿಗಳಿಗೆ ತಿಳಿಸಲಾಗಿದೆ.[SSLC ಪೂರಕ ಪರೀಕ್ಷೆ 2016: ಫಲಿತಾಂಶ ಪ್ರಕಟ]

ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಂಡ ಇಲ್ಲ
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಯಾವುದೇ ದಂಡ ಶುಲ್ಕ ಪಡೆಯಬಾರದು ಎಂಬ ನಿಯಮ ವಿಧಿಸಿ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ.[ಬಳ್ಳಾರಿಯ ಯಶ್ವಿತಾ ಸಾಧನೆಗೆ ಅಡ್ಡಿಯಾಗದ ಬಡತನ]
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ, 14 ರಂದು ಪ್ರಕಟವಾಗಿತ್ತು. ಜೂನ್ 20ರಿಂದ 25ರ ವರೆಗೆ ನಡೆದಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶದ ನಂತರ ಉತ್ತೀರ್ಣರಾದ ವಿದ್ಯಾರ್ಥಿಗಳು ದಂಡ ರಹಿತವಾಗಿ ಕಾಲೇಜಿಗೆ ಸೇರಿಕೊಳ್ಳಬಹುದು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications