ಪಿಯು ಉಪನ್ಯಾಸಕರ ವರ್ಗಾವಣೆ ದಿನಾಂಕ ನಿಗದಿ
ಬೆಂಗಳೂರು, ಜು.25: 2017-18ನೇ ಸಾಲಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ಪರಿಷ್ಕೃತ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಜು.26ರಿಂದ 31ರವರೆಗೆ ಕೋರಿಕೆ ವರ್ಗಾವಣೆ ಹಾಗೂ ಆ.1ರಿಂದ 4ರ ವರೆಗೆ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.
ವರ್ಗಾವಣೆ ಪ್ರಕ್ರಿಯೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸಿ.ಶಿಖಾ ಆದೇಶ ಹೊರಡಿಸಿದ್ದಾರೆ. ಕೌನ್ಸಿಲಿಂಗ್ ವೇಳೆ ಉಪನ್ಯಾಸಕರು ಕಡ್ಡಾಯವಾಗಿ ಗುರುತಿನ ಕಾರ್ಡ್ ಹಾಗೂ ಮೂಲ ಪ್ರಮಾಣ ಪತ್ರವನ್ನ ಹಾಜರು ಪಡಿಸಬೇಕು.
ಜುಲೈ 26ರಂದು ಐಚ್ಛಿಕ ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ತರ್ಕಶಾಸ್ತ್ರ, ಶಿಕ್ಷಣ, ಭೂಗೋಳಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮತ್ತು ಕನ್ನಡ ವಿಷಯದ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ.

ಜುಲೈ . 27ರಂದು ಇತಿಹಾಸ, ಭೌತಶಾಸ್ತ್ರ,ಜುಲೈ .28 ರಂದು ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಜುಲೈ. 29 ರಂದು ರಾಜ್ಯಶಾಸ್ತ್ರ, ಗಣಿತ, ಜುಲೈ. 30 ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ಜುಲೈ .31 ರಂದು ಆಂಗ್ಲಭಾಷೆ, ವ್ಯವಹಾರ ಅಧ್ಯಯನ ವಿಷಯದ ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಿಗದಿಯಾಗಿದೆ.
ಎರಡನೇ ಹಂತದಲ್ಲಿ ಕಡ್ಡಾಯ ವರ್ಗಾವಣೆ ಆಗಸ್ಟ್ .1 ರಂದು ಐಚ್ಛಿಕ ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ತರ್ಕಶಾಸ್ತ್ರ, ಶಿಕ್ಷಣ, ಭೂಗೋಳಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮತ್ತು ಕನ್ನಡ, ಭೌತಶಾಸ್ತ್ರ, ಆಗಸ್ಟ್ . 2 ರಂದು ಇತಿಹಾಸ, ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಗಣಿತ.
ಆಗಸ್ಟ್ 3 ರಂದು ರಾಜ್ಯಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ ಹಾಗೂ ಜುಲೈ 7ರಂದು ಇಂಗ್ಲಿಷ್ ಮತ್ತು ವ್ಯವಹಾರ ಅಧ್ಯಯನ ವಿಷಯದ ಕೌನ್ಸೆಲಿಂಗ್ ನಡೆಯಲಿದೆ ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನ ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೌನ್ಸೆಲಿಂಗ್ ನಡೆಯಲಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications