Karnataka PUC Supplementary Exam 2022 : ಪಿಯುಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಇಲ್ಲಿದೆ
ಬೆಂಗಳೂರು, ಜುಲೈ 15: ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆಯು ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು 12/08/2022 ರಿಂದ 25/08/2022ವರೆಗೂ ನಡೆಯಲಿದ್ದು. ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್ ಸೈಟ್ನಲ್ಲಿ ಸಹ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು http://pue.karnataka.gov.in ನಲ್ಲಿ ವಿಕ್ಷೀಸಬಹುದಾಗಿದ್ದು. ವಿದ್ಯಾರ್ಥಿಗಳು ಮತ್ತು ಪೋಷಕರು ಈ ವೇಳಾಪಟ್ಟಿಯನ್ನು ಅನುಸರಿಸಬೇಕಾಗಿದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿ
ದಿನಾಂಕ ಬೆಳಗ್ಗೆ 10.15ರಿಂದ 1.30ರ ವರೆಗೆ ಮಧ್ಯಾಹ್ನ 2.15 ರಿಂದ 5.30ರ ವರೆಗೆ
12.08.2022 ಕನ್ನಡ , ಅರೇಬಿಕ್
13.08.2022 ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
14.08.2022 ಭಾನುವಾರ ರಜೆ ದಿನ
15.08.2022 ಸ್ವಾತಂತ್ರ ದಿನಾಚರಣೆ(ರಜೆದಿನ)
16.08.2022 ಹಿಂದಿ ತಮಿಳು,ತೆಲಗು,ಮಲಯಾಳಂ, ಮರಾಠಿ,ಸಂಸ್ಕೃತ,ಉರ್ದು,ಫ್ರೇಂಚ್
17.08.2022 ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ
18.08.2022 ಲೆಕ್ಕಶಾಸ್ತ್ರ, ಭೂಗೋಳಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
19.08.2022 ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
20.08.2022 ತರ್ಕಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
21.08.2022 ಭಾನುವಾರ ರಜೆ ದಿನ
22.08.2022 ಇಂಗ್ಲೀಷ್ ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್,ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

24.08.2022 ಇತಿಹಾಸ , ಸಂಖ್ಯಾಶಾಸ್ತ್ರ
25.08.2022 ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಜೂನ್ 18 ರಂದು ಪ್ರಕಟವಾಗಿತ್ತು. 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ.
Recommended Video
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ












Click it and Unblock the Notifications