ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ ಪೀಡಿತ ಜಿಲ್ಲೆಗಳ ಭೇಟಿಗೆ ರಾಹುಲ್ ಗಾಂಧಿ ಆಗಮನ

|
Google Oneindia Kannada News

ಬೆಂಗಳೂರು, ಆಗಸ್ಟ್ 12: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಕಳೆದ ಎರಡು ದಿನದಿಂದ ತಮ್ಮ ಕ್ಷೇತ್ರವಾದ ಕೇರಳದ ವೈನಾಡಿನಲ್ಲಿ ಬೀಡು ಬಿಟ್ಟಿರುವ ರಾಹುಲ್ ಗಾಂಧಿ ಅಲ್ಲಿ ಪ್ರವಾಹದಿಂದ ತಲ್ಲಣಿಸಿರುವವರಿಗೆ ಭರವಸೆ ನೀಡುವ ಕಾರ್ಯ ಮಾಡಿದ್ದಾರೆ.

ಕೊಡಗು: ಬಂದ್ ಆಗಿರುವ, ಪರ್ಯಾಯ ರಸ್ತೆಗಳ ಪಟ್ಟಿಕೊಡಗು: ಬಂದ್ ಆಗಿರುವ, ಪರ್ಯಾಯ ರಸ್ತೆಗಳ ಪಟ್ಟಿ

ಪ್ರವಾಹಕ್ಕೆ ತುತ್ತಾಗಿರುವ ವೈನಾಡಿನಲ್ಲಿ ಗಂಜಿ ಕೇಂದ್ರಗಳಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಸಂತ್ರಸ್ತರಿಗೆ ನೆರವು ವಿತರಿಸಿದ್ದಾರೆ.

Rahul Gandhi visiting Karnataka to meet flood victims

ಕೇರಳದ ಬಳಿಕ ರಾಹುಲ್ ಗಾಂಧಿ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ರಾಹುಲ್ ಗಾಂಧಿ ಅವರಿಗೆ ರಾಜ್ಯದ ಕಾಂಗ್ರೆಸ್ ಮುಖಂಡರು ಜೊತೆ ಆಗಲಿದ್ದಾರೆ.

English summary
AICC former president Rahul Gandhi visiting Karnataka on August 13 to meet flood victims. Karnataka congress leaders will accompany him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X