ರಾಯಚೂರು: ಮಸೀದಿಯೊಳಗೆ ಪತ್ತೆಯಾಯ್ತು ಮಂದಿರ
ರಾಯಚೂರು, ಏಪ್ರಿಲ್, 13: ರಾಯಚೂರಿನಲ್ಲಿ ರಸ್ತೆ ಅಗಲೀಕರಣ ಮಾಡುವ ವೇಳೆ ಮಸೀದಿಯೊಂದನ್ನು ತೆರವು ಮಾಡಲಾಗುತ್ತಿತ್ತು. ಆದರೆ ತೆರವು ಮಾಡುತ್ತಿದ್ದವರಿಗೆ ಮತ್ತು ಅಧಿಕಾರಿಗಳಿಗೆ ಆಶ್ಚರ್ಯವೊಂದು ಕಾದಿತ್ತು.
ಅರ್ಧ ಮಸೀದಿಯನ್ನು ತೆರವು ಮಾಡಿದ ಮೇಲೆ ಅಲ್ಲಿ ಕಂಡುಬಂದಿದ್ದು ಹಿಂದೂ ದೇವಾಲಯದ ಕುರುಹುಗಳು. ಇದು ಸುಮಾರು 500 ವರ್ಷಗಳ ಹಿಂದಿನ ದೇವಾಲಯವಿರಬಹುದು ಅಂತ ಊಹಿಸಲಾಗಿದೆ. ದೇವಾಲಯದ ಕಂಬಗಳ ಮೇಲೆಯೇ ಮಸೀದಿ ನಿರ್ಮಾಣ ಮಾಡಿದ್ದು ಗೊತ್ತಾಗಿದೆ.[ಮಂಡ್ಯದಲ್ಲಿ ಹಿಂದೂ ಯುವತಿ, ಮುಸ್ಲಿಂ ಯುವಕನ ಲಗ್ನಕ್ಕೆ ವಿಘ್ನ]

ಇದೇನು ಹೊಸ ಸಂಗತಿಯಲ್ಲ. ದೇಶದಲ್ಲಿ ಇಂಥ ನೂರಾರು ಉದಾಹರಣೆಗಳನ್ನು ಕೊಡಬಹುದು ಎಂಬ ಮಾತು ಸಾಮಾಜಿಕ ತಾಣಗಳಲ್ಲಿಯೂ ಆರಂಭವಾಗಿದೆ. ಏಪ್ರಿಲ್ 11 ರಂದೇ ಮಸೀದಿ ಒಳಗಿನ ದೇವಾಲಯ ಪತ್ತೆಯಾಗಿದ್ದು ಸದ್ಯ ಯಥಾ ಸ್ಥಿತಿ ಕಾಯ್ದುಕೊಳ್ಳಲಾಗಿದೆ. ಜನರ ವಿರೋಧದ ನಡುವೆಯೂ ರಸ್ತೆ ಅಗಲೀಕರಣ ಪ್ರಕ್ರಿಯೆ ನಡೆಯುತ್ತಿದೆ.
More From
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications