ರೈಲ್ವೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಿರಿ
ಬೆಂಗಳೂರು, ಫೆಬ್ರವರಿ 21 : ಕನ್ನಡ ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಯಲ್ಲಿ ರೈಲ್ವೆ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. 90 ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಕೆಲವು ದಿನಗಳ ಹಿಂದೆ ಅರ್ಜಿಗಳನ್ನು ಆಹ್ವಾನಿಸಿದೆ.
ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯೇಲ್ ಅವರು ಈ ಕುರಿತು ಟ್ವಿಟ್ ಮಾಡಿದ್ದಾರೆ. ಕನ್ನಡ, ಮರಾಠಿ, ತಮಿಳು, ತೆಲಗು ಸೇರಿದಂತೆ ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು ಎಂದು ಹೇಳಿದ್ದಾರೆ.
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿ ಮಾಡಿದ್ದ ಗರಿಷ್ಠ ವಯೋಮಿತಿಯನ್ನು ಪರಿಷ್ಕರಣೆ ಮಾಡಿ ಹೆಚ್ಚಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಸಹ ವಿಸ್ತರಣೆ ಮಾಡಲಾಗಿದೆ.

ಗ್ರೂಪ್ 'ಸಿ' ವಿಭಾಗದ ಲೆವೆಲ್ - 1ರಲ್ಲಿನ ಹುದ್ದೆಗಳಾದ ಟ್ರ್ಯಾಕ್ ಮೇಂಟೇನರ್, ಪಾಯಿಂಟ್ಸ್ ಮ್ಯಾನ್, ಹೆಲ್ಪರ್, ಗೇಟ್ ವುನ್, ಪೋರ್ಟರ್ ಹಾಗೂ ಇದೇ ವಿಭಾಗದ ಲೆವಲ್ - 2ರ ಹುದ್ದೆಗಳಿಗೆ ಕನಿಷ್ಠ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Now, more candidates can apply for Railways' Assistant Loco Pilot, Technician & Level 1 posts as Govt. has extended the upper age limit for all categories. To ease it for candidates, the examination will be conducted in various regional languages. Apply: https://t.co/moGob8vVic pic.twitter.com/3Suq8H5YNP
— Piyush Goyal (@PiyushGoyal) February 20, 2018
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications