Rain Alert: ಮಳೆ.. ಮಳೆ.. ನವೆಂಬರ್ 5 ಬುಧವಾರ ನಂತರ ಭರ್ಜರಿ ಮಳೆ...
ಮಳೆ ಆರ್ಭಟಕ್ಕೆ ಬೆಚ್ಚಿಬಿದ್ದಿರುವ ಕನ್ನಡಿಗರು ಈ ವರ್ಷ ಮತ್ತೆ ಮಳೆ ಬರಬಾರದು, ಮುಂದಿನ ವರ್ಷ ಮಳೆಗಾಲದಲ್ಲಿ ಮಳೆ ಬಂದರೆ ಸಾಕು ಅಂತಾ ಪ್ರಾರ್ಥನೆ ಮಾಡುವಂತೆ ಆಗಿದೆ. ಯಾಕಂದ್ರೆ ಅಷ್ಟು ಪ್ರಮಾಣದಲ್ಲಿ ಮಳೆ ಈಗಾಗಲೇ ಸುರಿದು, ಸಿಕ್ಕಾಪಟ್ಟೆ ಸಮಸ್ಯೆ ಮಾಡಿದೆ. ಆದರೆ ಮಳೆ ಈಗಲೂ ಸೈಲೆಂಟ್ ಆಗುವ ಲಕ್ಷಣ ಕಾಣುತ್ತಿಲ್ಲ, ಯಾಕಂದ್ರೆ ಮಳೆರಾಯ ಮತ್ತೆ ಅಲರ್ಟ್ ಆಗಿದ್ದು ಈಗ ಇನ್ನೊಮ್ಮೆ ಧೋ ಅಂತಾ ಸುರಿಯಲು ಸನ್ನದ್ಧವಾಗಿದೆ. ಅದರಲ್ಲೂ, ನವೆಂಬರ್ 5 ಬುಧವಾರ ನಂತರ ಭರ್ಜರಿ ಮಳೆ...
ಮಳೆ ನೋಡ ನೋಡುತ್ತಲೇ ತನ್ನ ಅರ್ಭಟ ಹೆಚ್ಚು ಮಾಡುತ್ತಿದ್ದು, ಮಳೆಯ ಅಬ್ಬರಕ್ಕೆ ಈಗ ದಿಕ್ಕೇ ತೋಚದಂತೆ ರೈತರು ಕೂರುವ ಪರಿಸ್ಥಿತಿ ಎದುರಾಗಿದೆ. ರೈತರ ಜೊತೆಗೆ ಸಾಮಾನ್ಯ ಜನ ಕೂಡ ಈಗ ದಿಕ್ಕೇ ತೋಚದಂತೆ ಕೂತಿದ್ದಾರೆ. ಅಕಾಲಿಕ ಮಳೆ ಪರಿಣಾಮ ಈಗಾಗಲೇ ಕೃಷಿಕರಿಗೆ ಬೆಳೆ ನಷ್ಟವಾಗಿ ಹೋಗಿದ್ದರೆ, ಇನ್ನೊಂದು ಕಡೆ ಸಾಮಾನ್ಯ ಜನರಿಗೆ ಕೂಡ ಮಳೆ ಪರಿಣಾಮ ಹಲವು ಸಮಸ್ಯೆ ಈಗ ಎದುರಾಗಿದೆ. ನಗರ ಪ್ರದೇಶದಲ್ಲಿ ಕೂಡ ನಿರಂತರ ಮಳೆ ಕಾರಣಕ್ಕೆ ನೂರಾರು ಸಮಸ್ಯೆ ಎದುರಾಗಿ ಹೋಗಿದೆ. ಇಂತಹ ಪರಿಸ್ಥಿತಿ ಇದ್ದರೂ ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ...

ನವೆಂಬರ್ 5 ಬುಧವಾರ ನಂತರ ಮಳೆ...
ಹೌದು, ಮಳೆ ಆರ್ಭಟ ಮತ್ತೆ ಶುರುವಾಗುವ ಬಗ್ಗೆ ಇದೀಗ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನೇನು ಮೆಲ್ಲಗೆ ಚಳಿಗಾಲ ಆರಂಭ ಆಗುತ್ತಿರುವ ಸಮಯದಲ್ಲೂ ಕೂಡ ಮತ್ತೆ ಮಳೆಯ ಮೋಡಗಳು ಈ ನಮ್ಮ ಕನ್ನಡ ನಾಡಿನ ಕಡೆಗೆ ಓಡೋಡಿ ಬರುತ್ತಿವೆ. ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ ಕಾಟ ಕೊಡುವುದು ಗ್ಯಾರಂಟಿ ಆಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯು ಅಬ್ಬರಸಲಿದೆ?
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications