'ಅವರಿಂದಲೇ ನಾನು ಹೀಗೆ ಇರೋದು.. 'ಎಂದು ಭಾವುಕರಾದ ರಾಜೇಶ್ವರಿ ತೇಜಸ್ವಿ
Recommended Video

ಚಿಕ್ಕಮಗಳೂರು, ಸೆಪ್ಟೆಂಬರ್.08: ಇಂದು ಕಾಡಿನಸಂತ, ಕನ್ನಡ ಸಾಹಿತ್ಯ ಲೋಕದ ಮೇರು ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ 81ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ರಾಜೇಶ್ವರಿ ತೇಜಸ್ವಿ ಅವರು ತೇಜಸ್ವಿಯವರ ಕುರಿತಾಗಿ ಮನದಾಳದ ಮಾತುಗಳನ್ನು ಒನ್ ಇಂಡಿಯಾ ಜೊತೆ ಹಂಚಿಕೊಂಡದ್ದು ಹೀಗೆ...
"ತೇಜಸ್ವಿಯವರು ಬದುಕಿದ್ದಾರೆ ಎಂದೇ ನಾನು ಬದುಕುತ್ತಿದ್ದೇನೆ. ಅವರಿಲ್ಲ ಎಂದು ನಾನೂ ಯಾವಾಗಲೂ ಅಂದುಕೊಂಡೇ ಇಲ್ಲ. ಇಂದಿಗೂ ರಾಜ್ಯದ ಮೂಲೆ ಮೂಲೆಗಳಿಂದ ತೇಜಸ್ವಿ ಅಭಿಮಾನಿಗಳು ಈ ಮನೆಗೆ ಬರುತ್ತಲೇ ಇರುತ್ತಾರೆ. ಅವರ ಪ್ರೀತಿ ಕಂಡು ನನಗೆ ಹೃದಯ ತುಂಬಿ ಬರುತ್ತದೆ.
ತೇಜಸ್ವಿ ಬರೆದ 'ಕರ್ವಾಲೋ' ಎಲ್ಲರಿಗೂ ಅಚ್ಚುಮೆಚ್ಚು. ಅದೊಂದು ಕನ್ನಡದ ಕ್ಲಾಸಿಕ್ ಕೃತಿ. ಆ ಕಥೆಯಲ್ಲಿ ಬರುವ ಎಲ್ಲಾ ವಿಷಯಗಳು ಚೆನ್ನಾಗಿವೆ. ಪರಿಸರ ಸಂರಕ್ಷಣೆ, ಜೀವ ಸಂಕುಲದ ಬಗ್ಗೆ ಬಹಳ ಚೆನ್ನಾಗಿ ಬರೆದಿದ್ದಾರೆ.

'ಕರ್ವಾಲೋ' ದಲ್ಲಿ ಸಾಂಕೇತಿಕವಾಗಿ ಹಾರುವ ಓತಿ ಇಟ್ಟುಕೊಂಡು ಬರೆದಿರುವ ಪ್ರತಿಯೊಂದು ಅಂಶವೂ ಚೆನ್ನಾಗಿ ಬಂದಿದೆ. ಅದನ್ನು ಅವರು ಸೀಮೆಎಣ್ಣೆ ದೀಪದ ಬೆಳಕಿನಲ್ಲಿ ಕುಳಿತು ಬರೆದಿದ್ದರು. ಅದಕ್ಕೆ ಇವತ್ತಿಗೂ ಆ ದೀಪವನ್ನು ಆಂಟಿಕ್ ತರಹ ಹಾಗೆಯೇ ಜೋಪಾನವಾಗಿ ಸಂರಕ್ಷಿಸಿಟ್ಟುಕೊಂಡಿದ್ದೇನೆ.
ಇವತ್ತಿಗೆ ಅವರಿಂದಲೇ ನಾನು ಹೀಗೆ ಇರೋದು ಎಂದು ಯಾವಾಗಲೂ ಅನಿಸುತ್ತೆ "ಎಂದು ಹಳೆಯ ನೆನಪುಗಳನ್ನು ಬಿಚ್ಚಿಡುತ್ತಾ ಭಾವುಕರಾದರು ರಾಜೇಶ್ವರಿ ತೇಜಸ್ವಿ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications