ಜೀವದ ಗೆಳೆಯ ಅಂಬರೀಶ್ ಬಗ್ಗೆ ರಜನೀಕಾಂತ್ ಹೇಳಿದರು ಮುತ್ತಿನಂತಾ ಮಾತು
ಬೆಂಗಳೂರು, ನವೆಂಬರ್ 25: ಅಂಬರೀಶ್ ಅವರಂತಹಾ ನಟರು ಹಲವರು ಸಿಗಬಹದು ಆದರೆ ಅವರಂತ ಹೃದಯವಂತ ವ್ಯಕ್ತಿ ಮತ್ತೊಬ್ಬರು ಸಿಗಲಾರರು ಎಂದು ರಜನೀಕಾಂತ್ ಕಣ್ಣೀರು ಹಾಕಿದರು.
ಜೀವದ ಗೆಳೆಯ ಅಂಬರೀಶ್ ನಿಧನದ ಬಗ್ಗೆ ರಜನೀಕಾಂತ್ ಭಾವುಕರಾಗಿ ಮಾತನಾಡಿದರು. ನನ್ನದು, ಅವನದ್ದು 30 ವರ್ಷಗಳ ಸ್ನೇಹ ಎಂದ ರಜನೀಕಾಂತ್ ಏಕವಚನದಲ್ಲಿಯೇ ತಮ್ಮ ಸ್ನೇಹದ ಬಗ್ಗೆ ಹೃದಯ ತುಂಬಿ ಮಾತನಾಡಿದರು.
ಪ್ರತಿ ಬಾರಿ ಕರ್ನಾಟಕಕ್ಕೆ ಬಂದಾಗ ಅಂಬರೀಶ್ ಮನೆಯಲ್ಲಿ ಊಟ ಮಾಡದೇ ಹೋಗುತ್ತಿರಲಿಲ್ಲ. ಕಲ್ಮಶವೇ ಇಲ್ಲದಂತಹಾ ಸ್ನೇಹ ಅವನದ್ದು ಅವನಂತಹಾ ಆತ್ಮೀಯತೆ ಮತ್ತೆ ಸಿಗುವುದಿಲ್ಲ ಎಂದು ರಜನೀ ನೆನೆಸಿಕೊಂಡರು.

ಒಂದು ವಾರದ ಹಿಂದೆ ಬೆಂಗಳೂರಿಗೆ ಬಂದಿದ್ದೆ ಆದರೆ ಅಂಬರೀಶ್ ಮನೆಗೆ ಹೋಗಲಾಗಲಿಲ್ಲ. ನನಗೆ ಕರೆ ಮಾಡಿದ್ದ ಅಂಬಿ, ಮುಂದಿನ ಬಾರಿ ಮನೆಗೆ ಬರದಿದ್ದರೆ ಕೊಂದು ಬಿಡುತ್ತೇನೆ ಎಂದು ಪ್ರೀತಿಯಿಂದ ಗದರಿಸಿದ್ದರು ಎಂದು ಹೇಳಿದ ರಜನೀಕಾಂತ್ಗೆ ದುಖಃ ತಡೆಹಿಡಿಲಾಗಲಿಲ್ಲ.
More From
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications