Breaking news: ರಾಯರ ಕೃಪೆಯಿಂದ ರಾಜ್ಯಸಭಾ ಟಿಕೆಟ್ - ಜಗ್ಗೇಶ್ ಮೊದಲ ಪ್ರತಿಕ್ರಿಯೆ
ಬೆಂಗಳೂರು, ಮೇ30: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 31 (ಮಂಗಳವಾರ) ಕೊನೆಯ ದಿನವಾಗಿದೆ. ಬಿಜೆಪಿ ಈಗಾಗಲೇ ರಾಜ್ಯದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮತ್ತು ನವರಸನಾಯಕ ಬಿಜೆಪಿ ಮುಖಂಡ ಜಗ್ಗೇಶ್ಗೆ ರಾಜ್ಯಸಭೆಯ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಬಗ್ಗೆ ಜಗ್ಗೇಶ್ ಸಂತಸದ ಜೊತೆಗೆ ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಬಹಳ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಶಾಸಕರು, ಸಂಘದ ಹಿರಿಯರು ಸೇರಿ ಈ ನಿರ್ಧಾರವನ್ನು ಮಾಡಿ ಟಿಕೆಟ್ ಕೊಟ್ಟಿದ್ದಾರೆ. ಪಕ್ಷ ಮತ್ತು ಸಂಘಟನೆಗೆ ಧನ್ಯವಾದಗಳು. ಹಿರಿಯರು ನನಗೆ ಫೋನ್ ಮಾಡಿ ದಾಖಲೆ ರೆಡಿ ಮಾಡಿಕೊಳ್ಳಲು ಹೇಳಿದರು ಅಚ್ಚರಿಯಾಯಿತು. ನಿಜಕ್ಕೂ ಇದು ರಾಯರ ಪವಾಡ. ರಾಯರ ಸಂಪೂರ್ಣ ಆಶೀರ್ವಾದದಿಂದ ಟಿಕೆಟ್ ಸಿಕ್ಕಿದೆ. ಮೇ31 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ನನಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಗಳು ಇರಲಿಲ್ಲ. ನಿರೀಕ್ಷೆ ಇಲ್ಲದ್ದರಿಂದ ದಾಖಲೆ ಸಂಗ್ರಹಕ್ಕೆ ಸ್ವಲ್ಪ ವಿಳಂಬವಾಗಿದೆ. ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ನಾಳೆ(ಮೇ31) ರಂದು ನಾಮಪತ್ರವನ್ನು ಸಲ್ಲಿಸುತ್ತೇನೆ ಎಂದು ಜಗ್ಗೇಶ್ರವರು ಬಿಜೆಪಿಯ ಕಚೇರಿಯಲ್ಲಿ ತಿಳಿಸಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications