Get Updates
Get notified of breaking news, exclusive insights, and must-see stories!

ನಲಪಾಡ್‌ಗೆ ಹಿನ್ನಡೆ: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ

ಬೆಂಗಳೂರು,ಫೆಬ್ರವರಿ 04: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಮಾಜಿ ಸಚಿವ ಎಂ.ಆರ್ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದೀಗ ರಕ್ಷಾ ರಾಮಯ್ಯ 56,271 ಮತಗಳು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಎಚ್‌ಎಸ್ ಮಂಜುನಾಥ್ 18,137 ಮತಗಳನ್ನು ಪಡೆದರೆ, ಮೊಹಮ್ಮದ್ ನಲಪಾಡ್ ಫಲಿತಾಂಶವನ್ನೇ ತಡೆಹಿಡಿಯಲಾಗಿದೆ.

ನಲಪಾಡ್ ಅವರು ರಾಮಯ್ಯ ಅವರಿಗಿಂತ ಹೆಚ್ಚಿನ ಮತಗಳನ್ನು ಪಡೆದಿದ್ದರೂ ರಕ್ಷಾ ರಾಮಯ್ಯ ಅವರು ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ 7 ಮಂದಿ ನಾಮಪತ್ರ ಸಲ್ಲಿಸಿದ್ದರು. ಮಿಥುನ್ ರೈ ಕಣದಿಂದ ಹಿಂದೆ ಸರಿದಿದ್ದರಿಂದ ಆರು ಜನರು ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದರು.

Raksha Ramaiah Becomes Karnataka Youth Congress President After Winner Gets Disqualified

Recommended Video

      ಯಾವ ಯಾವ ದೇಶಕ್ಕೆ ರಫ್ತು ಮಾಡ್ತೀವಿ ಗೊತ್ತಾ? | Oneindia Kannada

      ಇವರಲ್ಲಿ ಶಾಂತಿನಗರ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಎಚ್‌ಎಸ್ ಮಂಜುನಾಥ್ ಹಾಗೂ ರಕ್ಷಾ ರಾಮಯ್ಯ ನಡುವೆ ತೀವ್ರ ಪೈಪೋಟಿ ಇತ್ತು. ಎರಡನೇ ಅತಿ ಹೆಚ್ಚು ಮತ ಗಳಿಸಿದ ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಎಚ್‌ ಎಸ್ ಮಂಜುನಾಥ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+