ಶಾಶ್ವತ ನೀರಾವರಿಗಾಗಿ ಒಕ್ಕಲಿಗರಿಂದ ಬೃಹತ್ ಸಮಾವೇಶ
ತುಮಕೂರಿನ ಶಿರಾ ತಾಲೂಕಿಗೆ ಸೇರಿದ ಪಟ್ಟನಾಯಕನಹಳ್ಳಿಯಲ್ಲಿರುವ ಸ್ಪಟಿಕಾಪುರಿ ಮಹಾ ಸಂಸ್ಥಾನದಲ್ಲಿ ಬೆಳಿಗ್ಗೆ 10.30ಕ್ಕೆ 'ಶಾಶ್ವತ ನೀರಾವರಿ ಹಕ್ಕೊತ್ತಾಯ ಸಮಾವೇಷ'ವನ್ನು ಹಮ್ಮಿಕೊಳ್ಳಲಾಗಿದೆ.
ತುಮಕೂರು, ಏಪ್ರಿಲ್ 20: ಮಧ್ಯ ಕರ್ನಾಟಕದ ಕಾವೇರಿ ಮತ್ತು ಕೃಷ್ಣೆ ಕೊಳ್ಳದಲ್ಲಿನ ರೈತರಿಗೆ ನೀರಾವರಿ ವಿಚಾರದಲ್ಲಿ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇದೇ ಏಪ್ರಿಲ್ 23ರಂದು 'ಶಾಶ್ವತ ನೀರಾವರಿ ಹಕ್ಕೊತ್ತಾಯ ಸಮಾವೇಷ'ವನ್ನು ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ನಂಜಾವಧೂತ ಮಹಾಸ್ವಾಮಿಗಳ 38ನೇ ಜನ್ಮದಿನದಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರಿನ ಶಿರಾ ತಾಲೂಕಿಗೆ ಸೇರಿದ ಪಟ್ಟನಾಯಕನಹಳ್ಳಿಯಲ್ಲಿರುವ ಸ್ಪಟಿಕಾಪುರಿ ಮಹಾ ಸಂಸ್ಥಾನದಲ್ಲಿ ಬೆಳಿಗ್ಗೆ 10.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.[ಗರಿಷ್ಠ ತಾಪಮಾನದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಕಲಬುರಗಿ]

ಈ ಸಂದರ್ಭದಲ್ಲಿ ನೀರಾವರಿ ಯೋಜನೆಗಳಿಗೆ ನೀಡಿದ ಸೇವೆಯನ್ನು ಗುರುತಿಸಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಅವಧೂತ ಪ್ರಜ್ಞಾ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗುತ್ತದೆ.[ಚೆಕ್ ಬೌನ್ಸ್ ಕೇಸ್ : ಮಾಜಿ ಸಚಿವ ಬಾಬುರಾವ್ ಗೆ ಸದ್ಯಕ್ಕೆ ರಿಲೀಫ್]
ಈ ಸಮಾವೇಶವನ್ನು ಬೆಂಬಲಿಸಿ ಇಂದು ಅಂದರೆ ಗುರುವಾರ ಬೆಂಗಳೂರಿನ ಟೌನ್ ಹಾಲ್ ನಲ್ಲಿ ಸಂಜೆ 6.30ಕ್ಕೆ 'ನೀರಿಗಾಗಿ ಬೆಳಕು ಚೆಲ್ಲಿ' ಎಂಬ ಘೋಷ ವಾಕ್ಯದೊಂದಿಗೆ ಕ್ಯಾಂಡಲ್ ಲೈಟ್ ಅರಿವು ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications