ಪಾರ್ಶ್ವವಾಯು ನಿವಾರಣೆಗೆ ಬಾಲಕಿಯನ್ನು ಬಲಿ ಕೊಟ್ಟಿದ್ದ ಆರೋಪಿಗಳ ಬಂಧನ
ಹತ್ತು ವರ್ಷದ ಬಾಲಕಿ ಆಯೇಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ರಾಮನಗರ ಜಿಲ್ಲೆಯ ಮಾಗಡಿ ಪೊಲೀಸರು ಬಂಧಿಸಿದ್ದಾರೆ.
ಮಾಗಡಿ, ಮಾರ್ಚ್. 05 : ಪಾರ್ಶ್ವವಾಯು ರೋಗ ನಿವಾರಣೆಗಾಗಿ ಮುದ್ದಾದ ಬಾಲಕಿಯನ್ನು ಕೊಲೆ ಮಾಡಿದ್ದ ಆರೊಪಿಗಳನ್ನು ಬಂಧಿಸುವಲ್ಲಿ ರಾಮನಗರ ಜಿಲ್ಲೆಯ ಮಾಗಡಿ ಪೊಲೀಸರು ಯಶ್ವಸಿಯಾಗಿದ್ದಾರೆ.
ಮಹಮದ್ ವಾಸೀಲ್, ರಾಶಿದುನ್ನಿಸ್ಸಾ ಹಾಗೂ ನಸೀಂ ತಾಜ್ ಜೊತೆಗೆ ಓರ್ವ ಅಪ್ರಾಪ್ತ ಬಾಲಕನನ್ನು ಭಾನುವಾರ ಬಂಧಿಸಿದ್ದಾರೆ. ಈ ಬಂಧಿತ ಆರೋಪಿಗಳು ಆಯೇಶಾಳನ್ನು ಪಾರ್ಶ್ವವಾಯು ರೋಗ ನಿವಾರಣೆಗಾಗಿ ವಾಮಾಚಾರ ಮಾಡಿ ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. [ಗೋಣಿ ಚೀಲದಲ್ಲಿ ಬಾಲಕಿ ಶವ, ನಿಧಿಗಾಗಿ ಬಲಿ ನೀಡಿದರೆ?]
ಮಾಗಡಿ ಪಟ್ಟಣದ ಹೊಸ ಮಸೀದಿ ಮೊಹಲ್ಲಾದ ನಿವಾಸಿಯಾದ ಮಹಮದ್ ನೂರುಲ್ಲಾ ಹಾಗೂ ಜಮೀಲಾ ದಂಪತಿಯ ಪುತ್ರಿ ಆಯೇಶಾ ಮಾರ್ಚ್ 1 ರಂದು ಕಾಣೆಯಾಗಿದ್ದಳು. ಕಾಣೆಯಾದ ಎರಡು ದಿನಗಳ ನಂತರ ಮಾರ್ಚ್ 3, ಶುಕ್ರವಾರದಂದು ಮಾಗಡಿ ಪಟ್ಟಣದ ಕಲ್ಯಾಗೇಟ್ ಸಮೀಪದ ಹೊಸಳ್ಳಿ ರಸ್ತೆಯ ದರ್ಗಾ ಬಳಿ ಗೋಣಿ ಚೀಲದಲ್ಲಿ ಆಯೇಶಾಳ ಶವ ಪತ್ತೆಯಾಗಿತ್ತು.

ಪ್ರಕರಣದ ಬೆನ್ನತ್ತಿದ ಮಾಗಡಿ ಪೊಲೀಸರು ಪಟ್ಟಣದ ಮಹಮದ್ ವಾಸೀಲ್, ರಾಶಿದುನ್ನಿಸ್ಸಾ ಹಾಗೂ ನಸೀಂ ತಾಜ್ ಜೊತೆಗೆ ಓರ್ವ ಅಪ್ರಾಪ್ತ ಬಾಲಕನನ್ನು ಬಂಧಿಸಿದ್ದಾರೆ.
ಮಹಮದ್ ವಾಸೀಲ್ ಮೃತ ಆಯೇಶಾಳ ಸೋದರ ಸಂಬಂಧಿ. ವಾಸೀಲ್ ಸಹೋದರ ಮಹಮದ್ ರಫೀ ಎಂಬವರು ಪಾರ್ಶ್ವವಾಯುವಿಗೆ ಒಳಗಾಗಿದ್ದರು.
40 ದಿನಗಳಲ್ಲಿ ಒಂದು ಹೆಣ್ಣು ಮಗುವನ್ನು ಬಲೆ ಕೊಟ್ಟರೆ ಗುಣಮುಖವಾಗುತ್ತಾರೆಂದು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications