ರಂಭಾಪುರಿ ಶ್ರೀಗಳ ಈ ವರ್ಷದ ದಸರಾ ದರ್ಬಾರ್ ಕಡೂರಿನಲ್ಲಿ
ಕಡೂರು, ಮೇ 29: ರಂಭಾಪುರಿ ಸ್ವಾಮೀಜಿಯ ಈ ವರ್ಷದ ದಸರಾ ದರ್ಬಾರ್ ಕಡೂರಿನಲ್ಲಿ ನಡೆಯಲಿದೆ. ಎಲ್ಲ ಸಮುದಾಯದವರ ಸಹಕಾರ ಪಡೆದು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದಕ್ಕಾಗಿ ಎಲ್ಲ ಸಿದ್ಧತೆ ಆರಂಭವಾಗಿದೆ ಎಂದು ಶಾಸಕ ವೈಎಸ್ ವಿ ದತ್ತ ಅವರು ಹೇಳಿದ್ದಾರೆ.
ಪ್ರತಿ ವರ್ಷವೂ ಆಶ್ವೀಜ ಮಾಸದಲ್ಲಿ ದಸರಾ ದರ್ಬಾರ್ ಉತ್ಸವ ನಡೆಯುತ್ತದೆ. ಅದೇ ರೀತಿ ಈ ವರ್ಷ ಕೂಡ ನಡೆಯಲಿದೆ. ಸೆಪ್ಟೆಂಬರ್ ನಲ್ಲಿ ಈ ಬಾರಿ ಆಶ್ವೀಜ ಮಾಸ ಬರಲಿದ್ದು, ಆ ತಿಂಗಳ ಇಪ್ಪತ್ತನೇ ತಾರೀಕಿನಿಂದ ಹನ್ನೊಂದು ದಿನಗಳಗಳ ಕಾಲ ಕಾರ್ಯಕ್ರಮವು ನಡೆಯಲಿದೆ.[ರಾಜಕಾರಣಿಗಳಿಂದ ವೀರಶೈವ ಧರ್ಮದಲ್ಲಿ ಒಡಕು: ರಂಭಾಪುರಿ ಶ್ರೀ]

ರಂಭಾಪುರಿ ಸ್ವಾಮೀಜಿ ಪುರಪ್ರವೇಶದೊಂದಿಗೆ ದಸರಾ ದರ್ಬಾರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಆ ನಂತರ ಶಮೀ ಪೂಜೆಯೊಂದಿಗೆ ಉತ್ಸವ ಸಮಾಪ್ತಿಯಾಗುತ್ತದೆ. ಈ ಕಾರ್ಯಕ್ರಮದ ವ್ಯವಸ್ಥೆ ಮಾಡಲು ಉಪಸಮಿತಿಗಳ ರಚನೆಯನ್ನು ಮಾಡಬೇಕಿದ್ದು, ಜೂನ್ ಆರರಂದು ಕಡೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ರಂಭಾಪುರಿ ಶ್ರೀಗಳ ಸಾನ್ನಿಧ್ಯದಲ್ಲೇ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ದತ್ತ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications