ಅಂಗಾಂಗ ದಾನ ಜಾಗೃತಿಗಾಗಿ ರಾಮನಗರ ಮ್ಯಾರಥಾನ್
ರಾಮನಗರ, ಡಿ. 20: ಜಿಲ್ಲೆಯ ಮೈಸೂರು ರಸ್ತೆಯಲ್ಲಿರುವ ಬಸವನಪುರದಲ್ಲಿ ಅಂಗಾಂಗ ದಾನ ಜಾಗೃತಿ ಮೂಡಿಸಲು 2015ರ ಫೆಬ್ರವರಿ 1ರಂದು ರಾಮನಗರ ಮ್ಯಾರಥಾನ್ ಆಯೋಜಿಸಲಾಗಿದೆ.
ಜಿಗ್ಗೇನಹಳ್ಳಿಯಲ್ಲಿರುವ ಯೆಲ್ಲೊ ಆ್ಯಂಡ್ ರೆಡ್ ಫೌಂಡೇಶನ್ ಈ ಮ್ಯಾರಥಾನ್ ಆಯೋಜಿಸಿದೆ. ಆಸಕ್ತರು 2015ರ ಜನವರಿ 15ರೊಳಗೆ ಹೆಸರು ನೋಂದಾಯಿಸಬೇಕು.
ಭಾಗವಹಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಕನಿಷ್ಠ 550 ರೂ. ಶುಲ್ಕ ನೀಡಬೇಕು. ಭಾಗವಹಿಸುವವರಿಗೆ ಬೆಂಗಳೂರಿನಿಂದ ರಾಮನಗರಕ್ಕೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕಾಗಿ ವಿಶೇಷ 200 ರೂ. ಪಾವತಿಸಬೇಕಾಗುತ್ತದೆ.

ಆಸಕ್ತರು ಹೆಸರು ನೋಂದಾಯಿಸಲು ರಾಮನಗರ ಮ್ಯಾರಥಾನ್ ವೆಬ್ ಸೈಟ್ ಗೆ ಭೇಟಿ ನೀಡಬೇಕು. ವಿವರಗಳಿಗಾಗಿ ಯೆಲ್ಲೊ ಆ್ಯಂಡ್ ರೆಡ್ ಫೌಂಡೇಶನ್ ದೂ. 080 27275624 ಅಥವಾ ಇಮೇಲ್ [email protected] ಸಂಪರ್ಕಿಸಬೇಕು. ಅಥವಾ ವೆಬ್ಸೈಟ್ನಲ್ಲಿನ 'ರಿಜಿಸ್ಟ್ರೇಶನ್' ಐಕಾನ್ ಕ್ಲಿಕ್ ಮಾಡಬೇಕು.
ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಲು ಈ ಮ್ಯಾರಥಾನ್ ಆಯೋಜಿಸಲಾಗಿದೆ. ಜಾಗೃತಿ ಓಟವನ್ನು ನಿಸರ್ಗದ ನಡುವೆ ಇರುವ ದಾರಿಯಲ್ಲಿ ಆಯೋಜಿಸಲಾಗುತ್ತದೆ ಎಂದು ಯೆಲ್ಲೊ ಆ್ಯಂಡ್ ರೆಡ್ ಫೌಂಡೇಶನ್ ತಿಳಿಸಿದೆ.
Run for a Cause !! @Rmgrmarathon @sudhik19 pic.twitter.com/CRQfT4pjLo
— Ramanagara Marathon (@Rmgrmarathon) December 15, 2014 -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications