ಸರ್ ಎಂ. ವಿಶ್ವೇಶ್ವರಯ್ಯ ಭಾರತ ರತ್ನ ಸ್ವೀಕರಿಸುತ್ತಿರುವ ಅಪರೂಪದ ವಿಡಿಯೋ
ಬೆಂಗಳೂರು, ಸೆಪ್ಟೆಂಬರ್ 15: ದೇಶ ಕಂಡ ಹೆಮ್ಮೆಯ ಎಂಜಿನಿಯರ್ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನು ಎಂಜಿನಿಯರ್ಗಳ ದಿನವೆಂದು ಎಲ್ಲೆಡೆ ಆಚರಿಸಲಾಗುತ್ತಿದೆ.
ಎಂಜಿನಿಯರ್ಆಗಿ, ವಿದ್ವಾಂಸರಾಗಿ, ಮೈಸೂರಿನ ದಿವಾನರಾಗಿ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಸಾಧನೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪುರಸ್ಕಾರವನ್ನು 1955ರಲ್ಲಿ ಪ್ರದಾನ ಮಾಡಲಾಯಿತು.
ಸರ್ ಎಂ.ವಿ. ಅವರು ಭಾರತ ರತ್ನ ಸ್ವೀಕರಿಸುವ ಸಂದರ್ಭದ ಅಪರೂಪದ ವಿಡಿಯೋವನ್ನು ಸಿನಿಮಾ ನಿರ್ದೇಶಕ ಯೋಗರಾಜ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಶ್ವೇಶ್ವರಯ್ಯ ಅವರನ್ನು ಕುರಿತಾದ ಸಾಕ್ಷ್ಯಚಿತ್ರವೊಂದರಲ್ಲಿ ಈ ವಿಡಿಯೋ ತುಣುಕು ಬಳಕೆಯಾಗಿದೆ.
ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ಯೋಗರಾಜ್ ಭಟ್, ಎಂಜಿನಿಯರ್ಗಳ ದಿನಾಚರಣೆಯ ಶುಭ ಹಾರೈಸಿದ್ದಾರೆ. 'ಈ ದಿನ, ನಮ್ಮ ದೇಶವನ್ನು ನಿರ್ಮಿಸುತ್ತಿರುವ ಪ್ರತಿಯೊಬ್ಬ ಎಂಜಿನಿಯರ್ಗೂ ನಮ್ಮದೊಂದು ಸೆಲ್ಯೂಟ್!' ಎಂದು ಅವರು ಫೇಸ್ಬುಕ್ ಗೋಡೆಯ ಮೇಲೆ ಬರೆದಿದ್ದಾರೆ.
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಗ್ರಾಮದಲ್ಲಿ 1861ರ ಸೆಪ್ಟೆಂಬರ್ 15ರಂದು ಜನಿಸಿದ ವಿಶ್ವೇಶ್ವರಯ್ಯ, ಅಣೆಕಟ್ಟು, ಕಾರ್ಖಾನೆ, ವಿಶ್ವವಿದ್ಯಾಲಯಗಳ ನಿರ್ಮಾಣ ಕಾರ್ಯಗಳಿಂದ ರಾಜ್ಯದಲ್ಲಿ ಮಾತ್ರವಲ್ಲದೆ, ದೇಶದ ಅನೇಕ ಭಾಗಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು.
1962ರಲ್ಲಿ ನಿಧನರಾದ ವಿಶ್ವೇಶ್ವರಯ್ಯ ಅವರ ಬದುಕು ಇಂದಿಗೂ ಸ್ಫೂರ್ತಿದಾಯಕ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications