ಜೆಡಿಎಸ್ ಶಾಸಕ ಪುತ್ರನಿಂದ ಕೋಟ್ಯಂತರ ವಂಚನೆ

ಸಂಜಯನಗರ ನಿವಾಸಿ, ವೈದ್ಯ ಡಾ. ಲಕ್ಷ್ಮಣ್ ಅವರು ಅತ್ತಿಬೆಲೆ ಹೋಬಳಿ ಬಳ್ಳೂರಲ್ಲಿ ಆಸ್ಪತ್ರೆ ನಿರ್ಮಾಣಕ್ಕಾಗಿ 100 ಎಕರೆ ಜಮೀನು ಖರೀದಿಸಲು ಯೋಜಿಸಿದ್ದರು. ಅದಕ್ಕಾಗಿ ಸಂತೋಷ್ ಮಾಲೀಕತ್ವದ ಪ್ರಮೀಳಾ-ಸಂತೋಷ್ ಲ್ಯಾಂಡ್ ಡೆವಲಪರ್ಸ್ ಜತೆ 2012ರಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದರು.
(ನಟಿ ಆರತಿ ಬಂಗಲೆ ರು.14 ಕೋಟಿಗೆ ಮಾರಾಟ?)
ಈ ವೇಳೆ ಡಾ. ಲಕ್ಷ್ಮಣ್, ಸಂತೋಷ ಅವರಿಗೆ 9 ಕೋಟಿ ರೂ ಪಾವತಿಸಿದ್ದರಂತೆ. ಆದರೆ ಸಂತೋಷ್ ಜಮೀನು ಕೊಡಿಸಿಲ್ಲ. ಅಲ್ಲದೇ ಮಂಗಡ ಹಣವನ್ನೂ ಪಾವತಿಸಿಲ್ಲ. ಹೀಗಾಗಿ ಡಾ. ಲಕ್ಷ್ಮಣ್ ಅವರು 2013ರ ಮೇ 29 ರಂದು ಸಿಟಿ ಸಿವಿಲ್ ನ್ಯಾಯಾಲಯದ ಮೊರೆ (8th Additional Chief Metropolitan Magistrate court) ಹೋಗಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಸಂಜಯನಗರ ಪೊಲೀಸರಿಗೆ ಸೋಮವಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸಂತೋಷ್ ಅವರಿಗೆ ನೋಟಿಸ್ ನೀಡಿದ್ದರು. ಪೊಲೀಸರಿಂದ ನೋಟಿಸ್ ಪಡೆದಿರುವ ಸಂತೋಷ್ ಸೋಮವಾರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಸದ್ಯದಲ್ಲೇ ವಿಚಾರಣೆ ಪೂರ್ಣಗೊಳಿಸಿ, ಕೋರ್ಟಿಗೆ ವರದಿ ಸಲ್ಲಿಸುವುದಾಗಿ DCP (North) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications