ಬ್ರಿಟೀಷ್ ಕೌನ್ಸಿಲ್ ಜತೆ ದುಂಡುಮೇಜಿನ ಸಭೆ ನಡೆಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ
ಬೆಂಗಳೂರು, ಜು. 15: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಎರಡನೇ ದುಂಡುಮೇಜಿನ ನೀತಿ ಸಂವಾದ ನಡೆಯಿತು. ವರ್ಚುಯಲ್ ಸಂವಾದ ಉದ್ಘಾಟಿಸಿ ಡಿಸಿಎಂ ಡಾ. ಅಶ್ವಥ್ ನಾರಾಯಣ ಮಾತನಾಡಿದರು.
"ಕೋವಿಡ್ ಬಿಕ್ಕಿಟ್ಟಿನ ನಂತರ ಶೈಕ್ಷಣಿಕ ಕ್ಷೇತ್ರವು ಬಹುದೊಡ್ಡ ಬದಲಾವಣೆ ಹಂತದಲ್ಲಿದೆ. ಇದಕ್ಕೆ ಪೂರಕವಾಗಿ ರಾಷ್ಡ್ರೀಯ ಶಿಕ್ಷಣ ನೀತಿಯೂ ಜಾರಿ ಆಗುತ್ತಿರುವುದರಿಂದ ಶಿಕ್ಷಣ ಸುಧಾರಣೆಗಳು ವೇಗವಾಗಿ ಕಾರ್ಯರೂಪಕ್ಕೆ ಬರಲಿವೆ" ಎಂದು ಇದೇ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ ಹೇಳಿದರು. "ಈ ನೀತಿಯೂ ಬಹು ಶಿಸ್ತಿನ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಲಿಯುವಿಕೆ ಹಾಗೂ ಬೋಧನೆಯ ಸ್ವರೂಪವೇ ವಿಭಿನ್ನವಾಗಿರುತ್ತದೆ. ವಿದ್ಯಾರ್ಥಿಗಳ ಜ್ಞಾನಾರ್ಜನೆ ವೃದ್ಧಿಸುವುದರ ಜತೆಗೆ, ಅವರ ಕುಶಲತೆಯನ್ನು ಹೆಚ್ಚಿಸಿ ಕೈಗಾರಿಕೆಗಳಿಗೆ ಗುಣಮಟ್ಟದ ಮಾನವ ಸಂಪನ್ಮೂಲ ಸೃಷ್ಟಿಗೆ ಹೆಚ್ಚು ಉಪಯುಕ್ತವಾಗುತ್ತದೆ" ಎಂದು ಡಿಸಿಎಂ ಹೇಳಿದರು.

ಸಂವಾದದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕಾಮಿಕ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಭಾನುಮೂರ್ತಿ, ಲಂಡನ್ನ ಜೈವಿಕ ತಂತ್ರಜ್ಞಾನ ಎಂಜಿನಿಯರಿಂಗ್ ಸಂಸ್ಥೆಯ ಪ್ರೊ. ಪ್ರಶಾಂತ್ ಝಾ, ನ್ಯೂ ಕ್ಯಾಸ್ಟಲ್ ವಿವಿಯ ಸಂಯೋಜಿತ ಕೇಂದ್ರದ ನಿರ್ದೇಶಕರಾದ ಸಾರಾ ಗ್ರಹಾಂ, ಬ್ರಿಟೀಷ್ ಕೌನ್ಸಿಲ್ನ ದಕ್ಷಿಣ ಭಾರತೀಯ ನಿರ್ದೇಶಕರಾದ ಜನಕಾ ಪುಷ್ಪನಾಥನ್ ಹಾಗೂ ಕರ್ನಾಟಕ ಉನ್ನತ ಶಿಕ್ಷಣ ಮಂಡಳಿ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಷಿ ಮುಂತಾದವರು ಭಾಗಿಯಾಗಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications